ಘತ್ತರಗಿ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವ
Ghattaragi Bhagyavanti Devi's festival
ವಿಜಯಪುರ 06: 17ನೇ ವರ್ಷದ ವಿಜಯಪುರ ಜಿಲ್ಲೆಯ ಘತ್ತರಗಿ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವ ದಲ್ಲಿ ಸತತವಾಗಿ 4ನೇ ಬಾರಿಗೆ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಹಾಗೂ ಯೂನಿಯನ್ ಬ್ಯಾಂಕಿನ ನಿರ್ದೇಶಕರಾಗಿ 4ನೇ ಬಾರಿಗೆ ಆಯ್ಕೆ ಯಾದ ಹಿನ್ನೆಲೆ ಹರ್ಷಗೌಡ ಎಸ್. ಪಾಟೀಲ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಿದ್ದುಗೌಡ ಬಿ. ಬಿರಾದಾರ, ಹರ್ಷವರ್ಧನ ಬಗಲಿ, ಹರ್ಷವರ್ಧನ ಕೆ. ಬಗಲಿ, ಅನೀಲ ಎಸ್.ಪಾಟೀಲ, ಅಪ್ಪುಗೌಡ ಪಾಟೀಲ, ಪ್ರಶಾಂತ ಬಾಗಾದಿ, ಖಂಡುಗೌಡ ಪಾಟೀಲ, ಆನಂದ ಕೋಳೂರಗಿ, ಪ್ರಶಾಂತ ಬಂಗಾರಿ, ಶ್ರೀನಾಥ ಚವ್ಹಾಣ, ಭೀಮು ರೂಗಿ, ವಿಠ್ಠಲ ಹಳ್ಳೂರ, ಮಂಥನ ಕೋಳಕೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 