ಗೋ ಗ್ರೀನ್: ವನಮಹೋತ್ಸವ ಆಚರಣೆ
ರಾಣೇಬೆನ್ನೂರು 19: ಸ್ಥಳೀಯ ಗೋ ಗ್ರೀನ್ ಸಮಿತಿಯ ಪದಾಧಿಕಾರಿಗಳು ಹಾಗೂ ನಾಗರಿಕರ ಸಹಯೋಗದೊಂದಿಗೆ ಇಲ್ಲಿನ ಸಿದ್ದೇಶ್ವರ ನಗರದಲ್ಲಿ ಬುಧವಾರ ರಸ್ತೆಯ ಎರಡೂ ಬದಿಯಲ್ಲಿ ಸುಮಾರು 80 ಸಸಿಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಿದರು.
ನಗರಸಭಾ ಸದಸ್ಯರಾದ ಮಲ್ಲಿಕಾರ್ಜುನ ಅಂಗಡಿ ಮತ್ತು ಪಾಂಡುರಂಗ ಗಂಗಾವತಿಯವರು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಸಸಿ ಸಂರಕ್ಷಣೆ ಹಾಗೂ ಮರಗಳಿಂದ ಆಗುವ ಅನುಕೂಲತೆಗಳ ಬಗ್ಗೆ ವಿವರವಾಗಿ ಮಾತನಾಡಿ ಜನಜಾಗೃತಿ ಮೂಡಿಸಿದರು.
ಡಾ. ನಾರಾಯಣ ಪವಾರ, ಡಾ.ಗೀರೀಶ ಕೆಂಚಪ್ಪನವರ, ಡಾ.ವೀಣಾ ಕೆಂಚಪ್ಪನವರ, ಸದಸ್ಯೆ ಕಮಲಾಕ್ಷಿ ವಿನಾಯಕ ಚಿನ್ನಿಕಟ್ಟಿ, ಪುಟ್ಟಪ್ಪ ಬಾಕರ್ಿ, ವಿನಾಯಕ ಚಿನ್ನಿಕಟ್ಟಿ, ಸುಧೀರ ಕುರವತ್ತಿ, ವಿಜಯಶ್ರೀ ಮುಂಡಾಸದ ಸೇರಿದಂತೆ ನಾಗರಿಕರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 