ಗೋ ಗ್ರೀನ್: ವನಮಹೋತ್ಸವ ಆಚರಣೆ
ರಾಣೇಬೆನ್ನೂರು 19: ಸ್ಥಳೀಯ ಗೋ ಗ್ರೀನ್ ಸಮಿತಿಯ ಪದಾಧಿಕಾರಿಗಳು ಹಾಗೂ ನಾಗರಿಕರ ಸಹಯೋಗದೊಂದಿಗೆ ಇಲ್ಲಿನ ಸಿದ್ದೇಶ್ವರ ನಗರದಲ್ಲಿ ಬುಧವಾರ ರಸ್ತೆಯ ಎರಡೂ ಬದಿಯಲ್ಲಿ ಸುಮಾರು 80 ಸಸಿಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಿದರು.
ನಗರಸಭಾ ಸದಸ್ಯರಾದ ಮಲ್ಲಿಕಾರ್ಜುನ ಅಂಗಡಿ ಮತ್ತು ಪಾಂಡುರಂಗ ಗಂಗಾವತಿಯವರು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಸಸಿ ಸಂರಕ್ಷಣೆ ಹಾಗೂ ಮರಗಳಿಂದ ಆಗುವ ಅನುಕೂಲತೆಗಳ ಬಗ್ಗೆ ವಿವರವಾಗಿ ಮಾತನಾಡಿ ಜನಜಾಗೃತಿ ಮೂಡಿಸಿದರು.
ಡಾ. ನಾರಾಯಣ ಪವಾರ, ಡಾ.ಗೀರೀಶ ಕೆಂಚಪ್ಪನವರ, ಡಾ.ವೀಣಾ ಕೆಂಚಪ್ಪನವರ, ಸದಸ್ಯೆ ಕಮಲಾಕ್ಷಿ ವಿನಾಯಕ ಚಿನ್ನಿಕಟ್ಟಿ, ಪುಟ್ಟಪ್ಪ ಬಾಕರ್ಿ, ವಿನಾಯಕ ಚಿನ್ನಿಕಟ್ಟಿ, ಸುಧೀರ ಕುರವತ್ತಿ, ವಿಜಯಶ್ರೀ ಮುಂಡಾಸದ ಸೇರಿದಂತೆ ನಾಗರಿಕರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 