ದೇವರಗುಡ್ಡ: ಮಾಲತೇಶ ಸ್ವಾಮಿಯ ದಸರಾ ಮಹೋತ್ಸವ
ರಾಣೇಬೆನ್ನೂರು06: ತಾಲೂಕಿನ ಸುಕ್ಷೇತ್ರ ದೇವರಗುಡ್ಡ ಗ್ರಾಮದ ಮಾಲತೇಶ ಮಾಲಸಾಂಭಾಸ್ವಾಮಿಯದಸರಾ ಮಹೋತ್ಸವ ಕಾಯಕ್ರಮಗಳು ಕಳೆದ ರವಿವಾರ ಸೆ.29 ರಂದು "ಘಟಸ್ಥಾಪನೆ" ಮೂಲಕ ಆರಂಭಗೊಂಡಿದೆ. ಅ. 6 ರವಿವಾರದಂದು "ದುಗರ್ಾಷ್ಠಮಿ", 7 ಸೋಮವಾರ "ಮಹಾನವಮಿ". ಸಾಯಂಕಾಲ 6 ಗಂಟೆಗೆ ಕಾಣರ್ಿಕ ಅಜ್ಜನವರಿಂದ"ಕಾರ್ಣಿಕೋತ್ಸವ". 8ರ ಮಂಗಳವಾರ ರಂದು "ವಿಜಯದಶಮಿ" ಸಂಜೆ 4 ಗಂಟೆಗೆ ಕಂಚಿ ವೀರರಿಂದ ಮತ್ತು ಗೊರವಯ್ಯನವರಿಂದ ಸರಪಳಿ ಪವಾಡಗಳು, ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಅನಂತರ ಸಂಜೆ 6 ಗಂಟೆಗೆ ಬನ್ನಿಮುಡಿಯುವುದು. 13 ರಂದು ರವಿವಾರ "ಶೀಗಿ ಹುಣ್ಣಿಮೆ", 22 ರಂದು ಕುದರಿ ಹಬ್ಬ ನಡೆಯುವುದು ಸರ್ವಭಕ್ತಾಧಿಗಳು ಸ್ವಾಮಿಯ ಸೇವಾ ಕಾರ್ಯದಲ್ಲಿ ಪಾಲ್ಗೊಂಡು ಮಾಲತೇಶ ಶ್ರೀ ಕೃಪೆಗೆ ಪಾತ್ರರಾಗುವಂತೆ ಕೋರಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 