ಗೋಕರ್ಣ: ಪಟ್ಟೆವಿನಾಯಕ ದೇವರ ಕಾತರ್ಿಕದೀಪೋತ್ಸವ
ಲೋಕದರ್ಶನ ವರದಿ
ಗೋಕರ್ಣ,28: ಇಲ್ಲಿನ ಕೋಟಿತೀರ್ಥಕಟ್ಟೆಯಲ್ಲಿರುವ ಪಟ್ಟೆವಿನಾಯಕ ದೇವರ ಕಾತರ್ಿಕದೀಪೋತ್ಸವ ಮಂಗಳವಾರ ಸಂಜೆ ವಿಜೃಂಭಣೆಯಿಂದ ನಡೆಯಿತು. ಮುಂಜಾನೆ ದೇವಾಲಯದಲ್ಲಿ ವಿವಿಧ ಧಾಮರ್ಿಕ ಕಾರ್ಯಕ್ರಮ ವಿಶೇಷ ಪೂಜೆ ನಡೆಯಿತು. ನಂತರ ದೇವಾಲಯ ಉತ್ಸವ ಕೋಟಿತೀರ್ಥಮಾರ್ಗವಾಗಿ ಮಹಾಬಲೇಶ್ವರ ಮಂದಿರಕ್ಕೆ ತೆರಳಿ ಸಂಜೆ ದೇವಾಲಯಕ್ಕೆ ಮರಳಿತು. ನಂತರ ದೀಪೋತ್ಸವ
ನಡೆಯಿತು.
ದೇವರಿಗೆ ಅಷ್ಟಾವಧಾನ ಸೇವೆ ಮಹಾ ಮಂಗಳಾರತಿಯೊಂದಿಗೆ ಉತ್ಸವ ಕೊನೆಗೊಂಡಿತು. ದೇವಾಲಯದ ಪೂಜಾ ಕೈಂಕರ್ಯ ಮತ್ತು ಉತ್ಸವವನ್ನು ಕೊಡಗಿ ಶಾಸ್ತ್ರಿ ಕುಟುಂಬದವರು ನೆರವೇರಿಸಿದರು. ಇದರ ಪ್ರಯುಕ್ತ ಸಂಪೊರ್ಣ ಕೋಟಿತೀರ್ಥ ಕಟ್ಟೆಯನ್ನು ಹಣತೆಯಿಂದ ಬೆಳಗಲಾಯಿತು. ಇದರ ಜೊತೆ ಮಾರ್ಗದುದ್ದಕ್ಕೂ ವಿದ್ಯತ್ತ ದೀಪದ ವಿಶಾಷಾಲಂಕಾರ, ಸಿಡಿಮದ್ದು ಪ್ರದರ್ಶನ ಭಕ್ತರನ್ನು ಆಕಷರ್ಿಸಿತು. ರಾತ್ರಿ ನಡೆದ ಚಿತ್ರಾಕ್ಷಿಕಲ್ಯಾಣ ಯಕ್ಷಗಾನ ಪ್ರದರ್ಶನ ಭಕ್ತರ ಮನಸೂರೆಗೊಂಡಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 