ಗುರ್ಲಾಪೂರದ ದರ್ಶನಗೆ ಬಂಗಾರದ ಪದಕ
Gold medal for Darshan
ಗುರ್ಲಾಪೂರ 17: ಗ್ರಾಮದ ವಿದ್ಯಾರ್ಥಿಯಾದ ಕುಮಾರ ದರ್ಶನ ರಾಜು ಶೇಡಬಾಳ ಇತನು ಹಿರಿಯೊರ ತೋಟಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿ ಶಿಕ್ಷಣ ಒದುತಿದ್ದಾಣೆ. ಇತ್ತಿಚಿಗೆ ಉತ್ತರ ಪ್ರದೇಶ ರಾಜ್ಯದ ಅಯೋಧ್ಯ ಆಚಾರ್ಯ ನರೇಂದ್ರ ದೇವ ಕೃಷಿ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮೆ 2 ರಿಂದ 5 ರವರಿಗೆ ನಡೆದ 22 ನೇ ಅಖಿಲ ಭಾರತ ಅಂತರ ಕೃಷಿ ಮತ್ತು ತೋಟಗಾರಿಕಾ ವಿದ್ಯಾರ್ಥಿಗಳಿಗೆ ನಡೆಸಿದ ಕ್ರೀಡಾಕೂಟದಲ್ಲಿ ಗುರ್ಲಾಪೂರದ ಕುಮಾರ ದರ್ಶನ ರಾಜು ಶೇಡಬಾಳ ವಯಕ್ತಿಕ ವಿಭಾಗದ 400 ಮೀಟರ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಬಂಗಾರದ ಪದಕ ಪಡೆದ ದರ್ಶನಿಗೆ ಹಾಗೂ ಮಾರ್ಗ ದರ್ಶನ ನಿಡಿದ ಶಿಕ್ಷವ್ರಂದದವರಿಗೆ ಗ್ರಾಮದ ಪರವಾಗಿ ತುಂಬಹ್ರದಯದ ಅಭಿನಂದನೆತಳನ್ನೂ ತಿಳಿಸುತ್ತಾ ನಮ್ಮೂರಿನ ಕಿರ್ಥಿ ಪತಾಕಿ ಹಾರಿಸಿದ ಕುಮಾರನಿಗೆ ಗ್ರಾಮದ ವಿವಿದ ಸಂಘದ ಪದಾದಿಕಾರಿಗಳು ತಂದೆ ತಾಯಿಯವರು. ಅಭಿನಂದಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 