ಕಾಂಗ್ರೆಸ್ ಐಎನ್ಟಿಯುಸಿ ರಾಜ್ಯ ಕಾರ್ಯದಶರ್ಿಯಾಗಿ ಗೊಂಡಬಾಳ ನೇಮಕ
ಲೋಕದರ್ಶನ ವರದಿ
ಕೊಪ್ಪಳ 16: ನಗರದ ಯುವ ಮುಖಂಡ, ಭಾಗ್ಯನಗರ ಪಟ್ಟಣ ಪಂಚಾಯತ ಸದಸ್ಯ ಮಂಜುನಾಥ ಜಿ. ಗೊಂಡಬಾಳ ಅವರನ್ನು ಕನರ್ಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರ್ಿಕ ವಿಭಾಗ (ಐಎನ್ಟಿಯುಸಿ ರಾಜ್ಯ ಸಮಿತಿ) ದ ರಾಜ್ಯ ಕಾರ್ಯದಶರ್ಿಯಾಗಿ ನೇಮಕ ಮಾಡಿ ರಾಜ್ಯ ಅಧ್ಯಕ್ಷ ಎಸ್.ಎಸ್.ಪ್ರಕಾಶಂ ಆದೇಶ ಹೊರಡಿಸಿದ್ದಾರೆ.
ರಾಜ್ಯ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ನಿದರ್ೇಶನದ ಮೇರೆಗೆ ರಾಜ್ಯ ಸಮಿತಿಗೆ ನೇಮಿಸಿದ್ದು, ಕೊಪ್ಪಳ, ಬಳ್ಳಾರಿ, ಗದಗ, ರಾಯಚೂರ, ಬಿಜಾಪೂರ ಮತ್ತು ಬಾಗಲಕೋಟ ಜಿಲ್ಲೆಗಳಿಗೆ ಕಾಂಗ್ರೆಸ್ ಕಾಮರ್ಿಕ ವಿಭಾಗದ ಉಸ್ತುವಾರಿಯನ್ನು ಸಹ ನೀಡಿದ್ದು ಸದರಿ ಜಿಲ್ಲೆಗಳಲ್ಲಿ ಕಾಮರ್ಿಕ ವಿಭಾಘದ ಮೂಲಕ ಎಲ್ಲಾ ಪ್ರಕಾರದ ಕಾಮರ್ಿಕರನ್ನು ಒಳಗೊಂಡ ಸಮಿತಿಗಳ ನೇಮಕ ಮತ್ತು ಅವುಗಳ ಕ್ರಿಯಾಶೀಲತೆ ಹಾಗೂ ಸರಕಾರದ ಕಾಮರ್ಿಕ ಇಲಾಖೆಯಲ್ಲಿ ಕಾಡರ್್ ಕೊಡಿಸಲು ಶ್ರಮಿಸುವಂತೆ ಕರೆ ನೀಡಿದ್ದು. ಮುಂಬರುವ 2019ರ ಲೋಕಸಭೆ ಚುನಾವಣೆಗೆ ಈ ಜಿಲ್ಲೆಗಳ ಕ್ಷೇತ್ರಗಳಲ್ಲಿ ಹೆಚ್ಚಿನ ಕ್ರಿಯಾಶೀಲ ಕಾರ್ಯಕರ್ತರನ್ನು ತಯಾರಿ ಮಾಡಬೇಕು ಎಂದು ಸೂಚಿಸದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 