ಕಾಂಗ್ರೆಸ್ ಐಎನ್ಟಿಯುಸಿ ರಾಜ್ಯ ಕಾರ್ಯದಶರ್ಿಯಾಗಿ ಗೊಂಡಬಾಳ ನೇಮಕ
ಲೋಕದರ್ಶನ ವರದಿ
ಕೊಪ್ಪಳ 16: ನಗರದ ಯುವ ಮುಖಂಡ, ಭಾಗ್ಯನಗರ ಪಟ್ಟಣ ಪಂಚಾಯತ ಸದಸ್ಯ ಮಂಜುನಾಥ ಜಿ. ಗೊಂಡಬಾಳ ಅವರನ್ನು ಕನರ್ಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರ್ಿಕ ವಿಭಾಗ (ಐಎನ್ಟಿಯುಸಿ ರಾಜ್ಯ ಸಮಿತಿ) ದ ರಾಜ್ಯ ಕಾರ್ಯದಶರ್ಿಯಾಗಿ ನೇಮಕ ಮಾಡಿ ರಾಜ್ಯ ಅಧ್ಯಕ್ಷ ಎಸ್.ಎಸ್.ಪ್ರಕಾಶಂ ಆದೇಶ ಹೊರಡಿಸಿದ್ದಾರೆ.
ರಾಜ್ಯ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ನಿದರ್ೇಶನದ ಮೇರೆಗೆ ರಾಜ್ಯ ಸಮಿತಿಗೆ ನೇಮಿಸಿದ್ದು, ಕೊಪ್ಪಳ, ಬಳ್ಳಾರಿ, ಗದಗ, ರಾಯಚೂರ, ಬಿಜಾಪೂರ ಮತ್ತು ಬಾಗಲಕೋಟ ಜಿಲ್ಲೆಗಳಿಗೆ ಕಾಂಗ್ರೆಸ್ ಕಾಮರ್ಿಕ ವಿಭಾಗದ ಉಸ್ತುವಾರಿಯನ್ನು ಸಹ ನೀಡಿದ್ದು ಸದರಿ ಜಿಲ್ಲೆಗಳಲ್ಲಿ ಕಾಮರ್ಿಕ ವಿಭಾಘದ ಮೂಲಕ ಎಲ್ಲಾ ಪ್ರಕಾರದ ಕಾಮರ್ಿಕರನ್ನು ಒಳಗೊಂಡ ಸಮಿತಿಗಳ ನೇಮಕ ಮತ್ತು ಅವುಗಳ ಕ್ರಿಯಾಶೀಲತೆ ಹಾಗೂ ಸರಕಾರದ ಕಾಮರ್ಿಕ ಇಲಾಖೆಯಲ್ಲಿ ಕಾಡರ್್ ಕೊಡಿಸಲು ಶ್ರಮಿಸುವಂತೆ ಕರೆ ನೀಡಿದ್ದು. ಮುಂಬರುವ 2019ರ ಲೋಕಸಭೆ ಚುನಾವಣೆಗೆ ಈ ಜಿಲ್ಲೆಗಳ ಕ್ಷೇತ್ರಗಳಲ್ಲಿ ಹೆಚ್ಚಿನ ಕ್ರಿಯಾಶೀಲ ಕಾರ್ಯಕರ್ತರನ್ನು ತಯಾರಿ ಮಾಡಬೇಕು ಎಂದು ಸೂಚಿಸದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 