ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ
Good performance in JEE Advanced exam
ಲೋಕದರ್ಶನ ವರದಿ
ಧಾರವಾಡ 04 : ಮೇ 2026ರಲ್ಲಿ ಜರುಗಿದ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಆರ್. ಎಸ್ ಹುಕ್ಕೇರಿಕರ್ ಪದವಿಪೂರ್ವ ಕಾಲೇಜಿನ ಕು. ಜೊಯೀಶ್ ಅಚ್ಯುತ್ 10879 ರಾ್ಯಂಕ ಪಡೆದು ಪ್ರತಿಷ್ಠಿತ ಐ.ಐ.ಟಿಗಳಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದು, ಈತನು ಜೆ.ಇ.ಇ ಮೇನ್ಸ್ ಪರೀಕ್ಷೆಯಲ್ಲಿ 99.06ಅ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ 97.33ಅ ಅಂಕಗಳಿಸಿದ್ದು ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿರುತ್ತಾನೆ. ಸಾಧನೆಗೈದ ಈ ವಿದ್ಯಾರ್ಥಿಯನ್ನು ಜೆ.ಎಸ್.ಎಸ್ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಪ್ರಾಚಾರ್ಯೆ ಭಾರತಿ ಶಾನಭಾಗ, ಮಹಾವೀರ ಉಪಾದ್ಯೆ ಹಾಗು ಸಮಸ್ತ ಸಿಬ್ಭಂದಿ ವರ್ಗದವರು ಅಭಿನಂದಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 