ಉತ್ತಮ ಮಳೆ ಚುರುಕುಗೊಂಡ ಕೃಷಿ ಚಟುವಟಿಕೆ
Good rains boost agricultural activity
ಲಕ್ಷ್ಮೇಶ್ವರ 16 : " ಭೂಮಿ ತಾಯಿಯನ್ನು ನಂಬಿರುವ ರೈತರು ಕೃಷಿಯಿಂದ ಎಷ್ಟೇ ಕಷ್ಟ ಸುಖ ಬರಲಿ ಕೃಷಿಯನ್ನು ಮಾತ್ರ ಬಿಡುವುದಿಲ್ಲ ಕೃಷಿಯೇ ನಮ್ಮ ಮೂಲ ಜೀವನ ಭೂಮಿ ತಾಯಿ ನಂಬಿದವರಿಗೆ ಎಂದು ಮೋಸ ಮಾಡೋದಿಲ್ಲ ಎಂಬ ಅಪಾರ ನಂಬಿಕೆ ಅನ್ನದಾತರಲ್ಲಿ ಅದರಂತೆ ತಾಲೂಕಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಉತ್ತಮ ಮಳೆಯಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು ರೈತರಲ್ಲಿ ಹೊಸ ಉತ್ಸಾಹವನ್ನು ಮೂಡಿಸಿದೆ ಅದರಂತೆ ತಾಲೂಕಿನ ಬಟ್ಟೂರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಜಮೀನು ಒಂದರಲ್ಲಿ ರೈತನೊಬ್ಬ ಟ್ಯಾಕ್ಟರ್ ಮೂಲಕ ಮುಂಗಾರು ಬೆಳೆಗಳಾದ ಹೆಸರು ಅಲಸಂದಿ ಗೋವಿನಜೋಳ ಶೇಂಗಾ ಬಿಟಿ ಹತ್ತಿ ಸೇರಿದಂತೆ ಇನ್ನಿತರೆ ಮುಂಗಾರು ಬೆಳೆಗಳ ಬಿತ್ತನೆಗೆ ಭೂಮಿಯನ್ನು ಹದ ಗೋಳಿಸುತ್ತಿರುವುದು ಕಂಡು ಬಂದಿತು ಇನ್ನೇನು ಉತ್ತಮವಾಗಿ ಮಳೆ ಆಗುತ್ತಾ ಹೋದರೆ ಸಾಕು ರೈತರು ಆ ದೇವರ ಮೇಲೆ ಭಾರ ಹಾಕಿ ಮುಂಗಾರು ಬಿತ್ತನೆಯನ್ನು ಪ್ರಾರಂಭ ಮಾಡುತ್ತಾರೆ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 