ಉತ್ತಮ ಮಳೆ ಚುರುಕುಗೊಂಡ ಕೃಷಿ ಚಟುವಟಿಕೆ
Good rains boost agricultural activity
ಲಕ್ಷ್ಮೇಶ್ವರ 16 : " ಭೂಮಿ ತಾಯಿಯನ್ನು ನಂಬಿರುವ ರೈತರು ಕೃಷಿಯಿಂದ ಎಷ್ಟೇ ಕಷ್ಟ ಸುಖ ಬರಲಿ ಕೃಷಿಯನ್ನು ಮಾತ್ರ ಬಿಡುವುದಿಲ್ಲ ಕೃಷಿಯೇ ನಮ್ಮ ಮೂಲ ಜೀವನ ಭೂಮಿ ತಾಯಿ ನಂಬಿದವರಿಗೆ ಎಂದು ಮೋಸ ಮಾಡೋದಿಲ್ಲ ಎಂಬ ಅಪಾರ ನಂಬಿಕೆ ಅನ್ನದಾತರಲ್ಲಿ ಅದರಂತೆ ತಾಲೂಕಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಉತ್ತಮ ಮಳೆಯಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು ರೈತರಲ್ಲಿ ಹೊಸ ಉತ್ಸಾಹವನ್ನು ಮೂಡಿಸಿದೆ ಅದರಂತೆ ತಾಲೂಕಿನ ಬಟ್ಟೂರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಜಮೀನು ಒಂದರಲ್ಲಿ ರೈತನೊಬ್ಬ ಟ್ಯಾಕ್ಟರ್ ಮೂಲಕ ಮುಂಗಾರು ಬೆಳೆಗಳಾದ ಹೆಸರು ಅಲಸಂದಿ ಗೋವಿನಜೋಳ ಶೇಂಗಾ ಬಿಟಿ ಹತ್ತಿ ಸೇರಿದಂತೆ ಇನ್ನಿತರೆ ಮುಂಗಾರು ಬೆಳೆಗಳ ಬಿತ್ತನೆಗೆ ಭೂಮಿಯನ್ನು ಹದ ಗೋಳಿಸುತ್ತಿರುವುದು ಕಂಡು ಬಂದಿತು ಇನ್ನೇನು ಉತ್ತಮವಾಗಿ ಮಳೆ ಆಗುತ್ತಾ ಹೋದರೆ ಸಾಕು ರೈತರು ಆ ದೇವರ ಮೇಲೆ ಭಾರ ಹಾಕಿ ಮುಂಗಾರು ಬಿತ್ತನೆಯನ್ನು ಪ್ರಾರಂಭ ಮಾಡುತ್ತಾರೆ
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 