ಲಾಕ್ ಡೌನ್ ಗೆ ಕೋಟೆ ನಾಡಿನಲ್ಲಿ ಉತ್ತಮ ಸ್ಪಂದನೆ
ಚಿತ್ರದುರ್ಗ, ಮೇ 24,ಭಾನುವಾರದ ಲಾಕ್ ಡೌನ್ ಗೆ ಕೋಟೆ ನಾಡಿನಲ್ಲಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಬಸ್ ಆಟೋ ಸಂಚಾರ ಸ್ತಬ್ಧ ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಆಗಿದ್ದು ಲಾಕ್ಡೌನ್ ನಿಯಮಗಳಿಗೆ ಬೆಲೆ ಕೊಟ್ಟ ಜನತೆ ಮನೆಯಿಂದ ಹೊರಬಂದಿಲ್ಲ ಅಗತ್ಯ ವಸ್ತುಗಳಾದ ದಿನಸಿ ಅಂಗಡಿ, ತರಕಾರಿ, ಹಣ್ಣು, ಪೆಟ್ರೋಲ್ ಬಂಕ್, ಮೆಡಿಕಲ್ ಶಾಪ್, ಆಸ್ಪತ್ರೆಗಳಿಗೆ ಎಂದಿನಂತೆ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗಿದೆ ನಿನ್ನೆ ಸಂಜೆಯಿಂದಲೇ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಾಗಿದ್ದು ನಾಳೆ ಬೆಳಿಗ್ಗೆ 7 ವರೆಗೂ ಜಾರಿಯಲ್ಲಿ ಇರುತ್ತದೆ ಸಾರಿಗೆ ಬಸ್, ಆಟೋ, ಟ್ಯಾಕ್ಸಿ, ಖಾಸಗಿ ವಾಹನ ಸಂಚಾರಕ್ಕೆ ನಿರ್ಭಂಧವಿದ್ದು ಉಳಿದಂತೆ ಮಾರುಕಟ್ಟೆ ಸಂಪೂರ್ಣವಾಗಿ ಸ್ತಬ್ಧ, ಪ್ರಮುಖ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 