ಶ್ರೀಲಂಕಾದ 7 ನೇ ಅಧ್ಯಕ್ಷರಾಗಿ ಗೋಟ ಬಯ ರಾಜಪಕ್ಸೆ ಇಂದು ಅಧಿಕಾರ ಸ್ವೀಕಾರ
ಕೊಲಂಬೊ, ನ 18: ಶನಿವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿದ ನಂತರ ಶ್ರೀಲಂಕಾದ ಏಳನೇ ಅಧ್ಯಕ್ಷರಾಗಿ ಗೋಟ ಬಯ ರಾಜಪಕ್ಸೆ ಅನುರಾಧಪುರದಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೇಶದ ರಕ್ಷಣಾ ಇಲಾಖೆಯ ಮಾಜಿ ಕಾರ್ಯದರ್ಶಿಯಾಗಿದ್ದ ಗೋಟ ಬಯ ಚುನಾವಣೆಯಲ್ಲಿ 6 ದಶ ಲಕ್ಷ ಮತಗಳನ್ನು ಪಡೆದು ತಮ್ಮ ಪ್ರಮುಖ ಎದುರಾಳಿ ಆಡಳಿತಾರೂಢ ಪಕ್ಷದ ಅಭ್ಯರ್ಥಿ ಸಜಿತ್ ಪ್ರೇಮದಾಸ ಅವರನ್ನು 13 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ. ಶ್ರೀಲಂಕಾ ಪೊಡುಜನ( ಎಸ್ ಎಲ್ ಪಿಪಿ ಹಾಗೂ ಪ್ರತಿಪಕ್ಷ ನಾಯಕ ಮಹಿಂದ ರಾಜಪಕ್ಸೆ, ಪಕ್ಷದ ಅಧ್ಯಕ್ಷ ಪ್ರೋ. ಜಿ.ಎಲ್. ಪೆರಿಸ್, ಪಕ್ಷದ ರಾಷ್ಟ್ರೀಯ ಸಂಘಟನಕಾರ ಬಸಿಲ್ ರಾಜಪಕ್ಸೆ, ಪ್ರತಿಪಕ್ಷಗಳ ನಾಯಕರು ಸಂಸದರು ಹಾಗೂ ಇನ್ನಿತರ ಗಣ್ಯರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 