ಸರ್ಕಾರ ರಚನೆ ಸಂಬಂಧ ಎನ್ಸಿಪಿ ಶಾಸಕರ ಸಭೆ: ಷರತ್ತುಬದ್ಧ ಬೆಂಬಲ ನೀಡಲು ನಿರ್ದಾರ
ಮುಂಬೈ, ನ.11 : ಶಿವಸೇನೆಯೊಂದಿಗೆ ಸರ್ಕಾರ ರಚಿಸುವ ಪ್ರಸ್ತಾಪದ ಬಗ್ಗೆ ಚರ್ಚಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಸೋಮವಾರ ಪಕ್ಷದ ಶಾಸಕರ ಸಭೆ ನಡೆಸಿತು. ಶಿವಸೇನೆಗೆ ಷರತ್ತುಬದ್ಧ ಬೆಂಬಲ ನೀಡಲು ಯೋಜನೆ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಶಿವಸೇನೆಯು ಬಿಜೆಪಿಯೊಂದಿಗಿನ ಸಂಬಂಧವನ್ನು ಕಸಿದುಕೊಳ್ಳಬೇಕು, ಎನ್ಡಿಎ ಕೂಟದಿಂದ ಹೊರಬರಬೇಕು ಎಂಬ ಷರತ್ತು ಹಾಕಲಾಗಿದೆ ಎನ್ನಲಾಗಿದೆ. ಮಾತ್ರವಲ್ಲ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಬೇಕು ಎಂಬ ನಿಬಂಧನೆ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ, ಕಾಂಗ್ರೆಸ್ನ ಉನ್ನತ ನಾಯಕರು ಕೂಡ ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದು, ಹೈಕಮಾಂಡ್ನಿಂದ ಒಪ್ಪಿಗೆ ದೊರೆತ ಬಳಿಕ ಸರ್ಕಾರ ರಚನೆಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 