ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳು ಕುಂಟಿತಗೊಂಡಿವೆ: ರಮೇಶ ಜಾರಕೀಹೋಳಿ
Government development works have been hampered by the guarantee scheme: Ramesh Jarakiholi
ಸಂಬರಗಿ, 03 : ಶಿರೂರ ಗ್ರಾಮದಲ್ಲಿ ಮಾಜಿ ಸಚಿವರು, ಬಿ.ಜೆ.ಪಿ ನಾಯಕರು ಹಾಗೂ ಹಾಲಿ ಶಾಸಕರು ರಮೇಶ ಜಾರಕೀಹೋಳಿ, ಮಾಜಿ ಸಚೀವರು ಶ್ರೀಮಂತ ಪಾಟೀಲ ಹಾಗೂ ಮಾಜಿ ಶಾಸಕರು ಮಹೇಶ ಕುಮಟಳ್ಳಿ ಇವರನ್ನು ಶಿರೂರ ಗ್ರಾಮ ಪಂಚಾಯತ ಅಧ್ಯಕ್ಷರಾದ ಬಾಳು ಹಜಾರೆ ಇವರಿಂದ ಸತ್ಕರಿಸಲಾಯಿತು.
ಈ ವೇಳೆ ಶಾಸಕ ರಮೇಶ ಜಾರಕೀಹೋಳಿ ಮಾತನಾಡಿ ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳು ಕುಂಟಿತಗೊಂಡಿವೆ. ಮುಂಬರುವ ಚುನಾವಣೆಯಲ್ಲಿ ಜನರು ಅದಕ್ಕೆ ಉತ್ತರ ನೀಡುತ್ತಾರೆ. ಮುಂದಿನ ಚುನಾವಣೆಯಲ್ಲಿ ಬಿ.ಜೆ.ಪಿ ಸರ್ಕಾರ ಸ್ಪಷ್ಟ ಬಹುಮತದಿಂದ ಅಧಿಕಾರಿ ಚುಕ್ಕಾನಿ ಹಿಡಿಯುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಅಪ್ಪಾ ಹಜಾರೆ, ನಾನಾಸಾಬ ಅವತಾಡೆ, ಸಿದ್ದು ಪಾಟೀಲ, ಮಲ್ಲಿಕಾರ್ಜುನ ಅಂದಾನಿ ಇನ್ನೀತರು ಉಪಸ್ಥಿತ ಇದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 