ಸರ್ಕಾರಿ ನೌಕರರು ವೇತನದಲ್ಲಿ ವಂತಿಗೆ ನೀಡಿ : ಸಂಘದ ಅಧ್ಯಕ್ಷ ಬಿ.ಎ.ಕುಂಬಾರ
Government employees should contribute in their salaries: Association President B.A. Kumbara
ಲೋಕದರ್ಶನ ವರದಿ
ಸರ್ಕಾರಿ ನೌಕರರು ವೇತನದಲ್ಲಿ ವಂತಿಗೆ ನೀಡಿ : ಸಂಘದ ಅಧ್ಯಕ್ಷ ಬಿ.ಎ.ಕುಂಬಾರ
ಚಿಕ್ಕೋಡಿ 06: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅ.1ರಿಂದ ಜಾರಿಗೊಳಿಸಿದ್ದು, ನೌಕರರು ತಮ್ಮ ತಮ್ಮ ವಂತಿಗೆಯನ್ನು ವೇತನದಲ್ಲಿ ನೀಡಬೇಕೆಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಎ.ಕುಂಬಾರ ತಿಳಿಸಿದ್ದಾರೆ.
ಪತಿ- ಪತ್ನಿ ಇಬ್ಬರೂ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಗೆ ನೀಡುವುದು. ರಾಜ್ಯ ಸರ್ಕಾರದ ಅಧಿಕಾರಿ, ನೌಕರರ ತಂದೆ- ತಾಯಿ ಪಿಂಚಣಿದಾರರಾ ಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿ ?17 ಸಾವಿರ ದಿಂದ ?27 ಸಾವಿರಗಳಿಗೆ ಹೆಚ್ಚಳ ಮಾಡಿದೆ ಎಂದರು. ವಿವಾಹಿತ ಮಹಿಳಾ ನೌಕರರ ತಂದೆ- ತಾಯಿಯೂ ಸಹ ಈ ಯೋಜನೆ ವ್ಯಾಪ್ತಿಗೆ ಒಳಪಡಲಿದ್ದಾರೆ. ಮಾಸಿಕ ವಂತಿಕೆ ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತ ವಾಗಿ 18-10-2025 ರೊಳಗೆ ಸಂಬಂಧಿಸಿದ ಡಿಡಿಒ ಗಳಿಗೆ ನೀಡುವುದು.
ಈ ಯೋಜನೆಯ ಸೌಲಭ್ಯ ಪಡೆ ಯಲು ರಾಜ್ಯ ಸರ್ಕಾರದಈ ಯೋಜನೆಯ ಸೌಲಭ್ಯ ಪಡೆ ಯಲು ರಾಜ್ಯ ಸರ್ಕಾರದ ಅಧಿಕಾರಿ, ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ಧಿಷ್ಟಪ ಡಿಸಿರುವ ವಂತಿಕೆಯನ್ನು ಅಕ್ಟೋರ್ಬ-2025ನೇ ಮಾಹೆಯಿಂದ ನೀಡುವುದು. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯ ರು ಈ ಯೋಜನ ಲಾಭಪಡೆಯಲಿದ್ದಾರೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 