ಶ್ರೀರಾಮನಂತೆ ಸರ್ಕಾರದ ಆದೇಶ ಪಾಲಿಸಿ: ಶ್ರೀರಾಮುಲು ಟ್ವೀಟ್
ಬೆಂಗಳೂರು, ಏ.2, ಪಿತೃವಾಕ್ಯ ಪರಿಪಾಲಕ ಶ್ರೀರಾಮನಂತೆ ನೀವು ಸರ್ಕಾರದ ವಾಕ್ಯವನ್ನು ಪಾಲಿಸಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ರಾಜ್ಯದ ಜನತೆಗೆ ಟ್ವೀಟ್ ಮಾಡುವ ಮೂಲಕ ಮನವಿ ಮಾಡಿದ್ದಾರೆ. ಗುರುವಾರ ಶ್ರೀರಾಮನವಮಿಯ ಶುಭಾಶಯ ಕೋರಿ ಟ್ವೀಟ್ ಮಾಡಿರುವ ಸಚಿವರು, ಶ್ರೀರಾಮ 14 ವರ್ಷ ‘ವನವಾಸ’ ಮಾಡಿದಂತೆ ನೀವು 21 ದಿನಗಳ ‘ಗೃಹವಾಸ’ ಮಾಡಿರಿ. ಮನೆಯ ಲಕ್ಮಣ ರೇಖೆಯನ್ನು ದಾಟದಿರಿ. ಮನೆ ಮಂದಿಗೆ ಮಜ್ಜಿಗೆ-ಪಾನಕ-ಕೊಸಂಬರಿ ಹಂಚಿ ರಾಮನವಮಿಯನ್ನು ಸಂಭ್ರಮಿಸಿ ಎಂದು ಅವರು ತಿಳಿಸಿದ್ದಾರೆ.
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ 