ಬರ ನಿರ್ವಹಣೆಗೆ ಜಿಲ್ಲಾಧಿಕಾರಿಗಳೊಂದಿಗೆ ಸರ್ಕಾರದ ವಿಡಿಯೋ ಸಭೆ

ಬರ ನಿರ್ವಹಣೆಗೆ ಜಿಲ್ಲಾಧಿಕಾರಿಗಳೊಂದಿಗೆ ಸರ್ಕಾರದ ವಿಡಿಯೋ ಸಭೆ  Government video conference with Deputy Commissioners on drought management

ಧಾರವಾಡ  19 : ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು (ಜು.19) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ “ಬರ ಪರಿಸ್ಥಿತಿ, ಕುಡಿಯುವ ನೀರು, ಜಾನುವಾರು ಮೇವು, ಕೃಷಿ ಚಟುವಟಿಕೆ ಹಾಗೂ ಉದ್ಯೋಗ” ವಿಷಯಗಳ ಕುರಿತು ವಿಡಿಯೋ ಸಂವಾದ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್‌., ಜಿಲ್ಲಾ ಪಂಚಾಯತ್ ಸಿಇಓ ಭುವನೇಶ ಪಾಟೀಲ್, ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ., ಪ್ರಭಾವತಿ ಪಕೀರಪುರ ಸೇರಿದಂತೆ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.