ಬಬಲಾದಿ ಗ್ರಾಮದಲ್ಲಿ ಆಲೆಕಲ್ಲು ಮಳೆಗೆ ದ್ರಾಕ್ಷಿ ನಾಶ
Grapes destroyed by hailstorm in Babaladi village
ಲೋಕದರ್ಶನ ವರದಿ
ಇಂಡಿ 23 : ತಾಲೂಕಿನ ಬಬಲಾದ ಗ್ರಾಮದ ರೇವಪ್ಪ.ಶರಣಪ್ಪ ಬಿರಾದಾರ ಸರ್ವೇ ನಂಬರ್ 393 ಎಂಬ ರೈತರಿಗೆ ಸೇರಿದ ಸುಮಾರು 4ಏಕರೆ ದ್ರಾಕ್ಷಿ ಬೆಳೆ ದಿನಾಂಕ 20.4.26ರಂದು ಸುರಿದ ಗಾಳಿ ಹಾಗೂ ಆಲೆಕಲ್ಲು ಮಳೆಗೆ ಅಪಾರ ಪ್ರಮಾಣದ ಅಂದಾಜು 50ಲಕ್ಷದ ದ್ರಾಕ್ಷಿ ನಾಶವಾಗಿದೆ. ಸ್ಥಳಕ್ಕೆ ಜೆಡಿಎಸ್ ಮುಖಂಡರಾದ ಬಿಡಿ ಪಾಟೀಲರು ಭೇಟಿ ನೀಡಿ ರೈತ ಕುಟುಂಬದ ಸದಸ್ಯರಿಗೆ ದೈರ್ಯ ಹೇಳಿ. ಸಂಬದಿಸಿದ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕಾ ದಂಡಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸರ್ಕಾರ ದಿಂದ ಬಡರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 