ಬಬಲಾದಿ ಗ್ರಾಮದಲ್ಲಿ ಆಲೆಕಲ್ಲು ಮಳೆಗೆ ದ್ರಾಕ್ಷಿ ನಾಶ
Grapes destroyed by hailstorm in Babaladi village
ಲೋಕದರ್ಶನ ವರದಿ
ಇಂಡಿ 23 : ತಾಲೂಕಿನ ಬಬಲಾದ ಗ್ರಾಮದ ರೇವಪ್ಪ.ಶರಣಪ್ಪ ಬಿರಾದಾರ ಸರ್ವೇ ನಂಬರ್ 393 ಎಂಬ ರೈತರಿಗೆ ಸೇರಿದ ಸುಮಾರು 4ಏಕರೆ ದ್ರಾಕ್ಷಿ ಬೆಳೆ ದಿನಾಂಕ 20.4.26ರಂದು ಸುರಿದ ಗಾಳಿ ಹಾಗೂ ಆಲೆಕಲ್ಲು ಮಳೆಗೆ ಅಪಾರ ಪ್ರಮಾಣದ ಅಂದಾಜು 50ಲಕ್ಷದ ದ್ರಾಕ್ಷಿ ನಾಶವಾಗಿದೆ. ಸ್ಥಳಕ್ಕೆ ಜೆಡಿಎಸ್ ಮುಖಂಡರಾದ ಬಿಡಿ ಪಾಟೀಲರು ಭೇಟಿ ನೀಡಿ ರೈತ ಕುಟುಂಬದ ಸದಸ್ಯರಿಗೆ ದೈರ್ಯ ಹೇಳಿ. ಸಂಬದಿಸಿದ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕಾ ದಂಡಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸರ್ಕಾರ ದಿಂದ ಬಡರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 