ಬಬಲಾದಿ ಗ್ರಾಮದಲ್ಲಿ ಆಲೆಕಲ್ಲು ಮಳೆಗೆ ದ್ರಾಕ್ಷಿ ನಾಶ
Grapes destroyed by hailstorm in Babaladi village
ಲೋಕದರ್ಶನ ವರದಿ
ಇಂಡಿ 23 : ತಾಲೂಕಿನ ಬಬಲಾದ ಗ್ರಾಮದ ರೇವಪ್ಪ.ಶರಣಪ್ಪ ಬಿರಾದಾರ ಸರ್ವೇ ನಂಬರ್ 393 ಎಂಬ ರೈತರಿಗೆ ಸೇರಿದ ಸುಮಾರು 4ಏಕರೆ ದ್ರಾಕ್ಷಿ ಬೆಳೆ ದಿನಾಂಕ 20.4.26ರಂದು ಸುರಿದ ಗಾಳಿ ಹಾಗೂ ಆಲೆಕಲ್ಲು ಮಳೆಗೆ ಅಪಾರ ಪ್ರಮಾಣದ ಅಂದಾಜು 50ಲಕ್ಷದ ದ್ರಾಕ್ಷಿ ನಾಶವಾಗಿದೆ. ಸ್ಥಳಕ್ಕೆ ಜೆಡಿಎಸ್ ಮುಖಂಡರಾದ ಬಿಡಿ ಪಾಟೀಲರು ಭೇಟಿ ನೀಡಿ ರೈತ ಕುಟುಂಬದ ಸದಸ್ಯರಿಗೆ ದೈರ್ಯ ಹೇಳಿ. ಸಂಬದಿಸಿದ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕಾ ದಂಡಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸರ್ಕಾರ ದಿಂದ ಬಡರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 