ಮಹಾರಾಷ್ಟ್ರದಲ್ಲಿ ಹೆಚ್ಚಿನ ಕೋವಿಡ್ 19 - ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆತಂಕ
ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು,
ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ
ಹೆಚ್ಚಾಗುತ್ತಿದ್ದು, ಗಡಿ ಭಾಗದಲ್ಲಿ ಸೋಂಕು ಹರಡದಂತೆ ವ್ಯಾಪಕ ಕ್ರಮಗಳನ್ನು
ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು. ಇಂತಹ ಸಂದರ್ಭದಲ್ಲಿ ಹೊರಗಿನಿಂದ ಬಂದವರ
ಮೇಲೆ ನಿಗಾ ಇಡುವುದು ಅಗತ್ಯವಿದೆ. ಆದರೆ, ಅಥಣಿಯಲ್ಲಿ ಯಾವುದೇ ಸೋಂಕು ಪ್ರಕರಣಗಳು
ದೃಢಪಟ್ಟಿಲ್ಲ ಎಂಬುದು ಸಮಾಧಾನಕರ ಸಂಗತಿ ಎಂದರು.ಈಗಿನ ಪರಿಸ್ಥಿತಿಯಲ್ಲಿ ಉದಾಸೀನ
ಮಾಡುವುದು ಬೇಡ, ಬೆಳಗಾವಿ ಮತ್ತು ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ದಿನೇ ದಿನೇ
ಅಧಿಕವಾಗುತ್ತಿದ್ದು ಈ ಹಿನ್ನಲೆಯಲ್ಲಿ ಎಚ್ಚರಿಕೆಯಿಂದಿರಬೇಕು. ಸಾಮಾಜಿಕ ಅಂತರ ಕಾಪಾಡಲು
ಆದ್ಯತೆ ನೀಡುವ ಜತಗೆ ಮನೆಯಲ್ಲಿಯೇ ಇದ್ದು, ಲಾಕ್ಡೌನ್ ನಿಯಮಗಳನ್ನು ಜನತೆ
ಕಟ್ಟುನಿಟ್ಟಾಗಿ ಪಾಲಿಸುವಂತೆ ಮೇಲುಸ್ತುವಾರಿ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ
ಆದೇಶಿಸಲಾಗಿದೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 