ಆಟೋ ಶೆಲ್ಟರ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
Groundbreaking ceremony for auto shelter construction work
ಲೋಕದರ್ಶನ ವರದಿ
ಗದಗ 17: ಗದಗ ಬೆಟಗೇರಿ ಅವಳಿ ನಗರದ ಪ್ರವಾಸಿ ತಾಣವಾದ ಜಗದ್ಗುರು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಮಠದ ಹತ್ತಿರ ಅಟೋ ಶೆಲ್ಟರ್ ಕಾಮಗಾರಿ ನಿರ್ಮಾಣ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾ0ು, ಮಾನವ ಹಕ್ಕುಗಳು, ಸಂಸದೀ0ು ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಮಂಗಳವಾರ ( ಫೆ.17 ರಂದು) ಭೂಮಿ ಪೂಜೆ ನೆರವೇರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 