ಸ್ವಚ್ಚ ನಗರ ಪಟ್ಟಿಗೆ ಗುಳೇದಗುಡ್ಡ
ಗುಳೇದಗುಡ್ಡ: ಕೇಂದ್ರ ಸರ್ಕಾರದ ಸ್ವಚ್ಚ ಭಾರತ ಯೋಜನೆಯಡಿ 25 ಸಾವಿರದಿಂದ 50 ಸಾವಿರ ಜನಸಂಖ್ಯೆ ಹೊಂದಿರುವ ನಗರಗಳ ಸ್ವಚ್ಚ ನಗರ ಪಟ್ಟಿಯಲ್ಲಿ ದಕ್ಷಿಣ ಭಾರತದಲ್ಲಿ ಗುಳೇದಗುಡ್ಡ 4 ನೇ ಸ್ಥಾನ ಪಡೆದಿದೆ. ಪ್ರಥಮಸ್ಥಾನ ಆಂದ್ರ ಪ್ರದೇಶದ ನಾಯ್ಡುಪೇಟೆ ಪಡೆದಿದೆ ಎಂದು ಪುರಸಭೆ ಮುಖ್ಯಾಧಿಕಾರಿ ರವೀಂದ್ರನಾಥ ಅಂಗಡಿ ತಿಳಿಸಿದ್ದಾರೆ.
ಗುಳೇದಗುಡ್ಡ ನಗರ ಕಸವಿಲೇವಾರಿ, ಪ್ಲಾಸ್ಟಿಕ್ ಮುಕ್ತ ನಗರವಾಗಿಯೂ ಉತ್ತಮ ಸಾಧನೆ ಮಾಡಿದೆ. ಕೇಂದ್ರ ಸಕರ್ಾರದ ಸ್ವಚ್ಚ ಭಾರತ ಯೋಜನೆಯಡಿ ನಡೆಸಿದ ಆನ್ಲೈನ್ ಸಮೀಕ್ಷೆಯಲ್ಲಿ ದಕ್ಷಿಣ ಭಾರತದಲ್ಲೇ ನಾಲ್ಕನೇ ಸ್ಥಾನ ಪಡೆದಿದೆ. ಈ ಸಾಧನೆಗೆ ಸಾರ್ವಜನಿಕರ ಸಹಕಾರ, ಪುರಸಭೆ ಸಿಬ್ಬಂದಿಯ ಉತ್ಸಯಕತೆ ಹಾಗೂ ಉತ್ತಮ ಸೇವೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 