ಅಮ್ಮಿನಬಾವಿಯಲ್ಲಿ ಗುರುಪೂರ್ಣಿಮೆ:ಶ್ರೀಗಳ ಪಾದಪೂಜೆ ಗೌರವಾರ್ಪಣೆ
Guru Purnima at Amminabavi
ಧಾರವಾಡ 11 : ಗುರುಪೂರ್ಣಿಮೆಯ ಅಂಗವಾಗಿ ತಾಲೂಕಿನ ಅಮ್ಮಿನಬಾವಿ ಗ್ರಾಮದ ಸಂಸ್ಥಾನ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಕಿರಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿದ ಸಕಲ ಸದ್ಭಕ್ತರು ಉಭಯ ಶಿವಾಚಾರ್ಯ ಶ್ರೀಗಳನ್ನು ಸಾಮೂಹಿಕವಾಗಿ ಶಾಲುಹೊದಿಸಿ, ಫಲಪುಷ್ಪ ತಾಂಬೂಲದೊಂದಿಗೆ ಗೌರವಿಸಿ ಆಶೀರ್ವಾದ ಪಡೆದರು.
ಅಮ್ಮಿನಬಾವಿ ಗ್ರಾಮದ ವಿವಿಧ ಓಣಿಗಳ ಭಕ್ತರಲ್ಲದೇ ಹುಬ್ಬಳ್ಳಿ, ಧಾರವಾಡ, ಮರೇವಾಡ, ಕರಡಿಗುಡ್ಡ ಮತ್ತು ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆ ಅಕ್ಕಲಕೋಟೆ ತಾಲೂಕಿನ ದುಂಡಗಿ ಗ್ರಾಮದ ನೂರಾರು ಸದ್ಭಕ್ತರು ಮಠಕ್ಕೆ ಆಗಮಿಸಿ ಉಭಯ ಶ್ರೀಗಳಿಗೆ ಗುರುಪೂರ್ಣಿಮೆಯ ಗೌರವ ನಮನ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 