ನಾಳೆ ಗುರುಸ್ಮೃತಿ ಸಂಗೀತ ನಮನ ಕಾರ್ಯಕ್ರಮ
Guru Smriti Sangeet Naman program tomorrow
ಬೆಳಗಾವಿ 17: ಬಿಜಾಪುರೆ ಹಾರ್ಮೋನಿಯಂ ಫೌಂಡೇಶನ್ದವರು ಇದೇ ದಿ. 19ರಂದು ಸಾಯಂಕಾಲ 5.30ಕ್ಕೆ ಹಿಂದವಾಡಿ ಗೋಮಟೇಶ ವಿದ್ಯಾಪೀಠ ಹತ್ತಿರವಿರುವ ಐಎಂಇಆರ್ ಸಭಾಭವನದಲ್ಲಿ ಪಂ.ರಾಂಭಾವು ಬಿಜಾಪುರೆ ಮತ್ತು ಪ್ರೊ. ಗುರುರಾಜ ಹನುಮಂತ ಕಾಟೋಟಿ ಅವರ ಸ್ಮರಣಾರ್ಥ ಗುರುಸ್ಮೃತಿ ಸಂಗೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅದಿತಿ ಪ್ರಸಾದ ಅವರಿಂದ ಭರತನಾಟ್ಯ ಪ್ರದರ್ಶನ. ಪ್ರಸಾದ ಪಂಡಿತ ಅವರಿಂದ ಗುರು ಮಹಿಮಾ ಕುರಿತು ಉಪನ್ಯಾಸ. ಆದಿತ್ಯ ಪಲ್ಲಕ್ಕಿ ಅವರಿಂದ ಹಿಂದೂಸ್ಥಾನಿ ಗಾಯನ, ಡಾ. ದೀಲೀಪ ಗಾಯ್ತೋಂಡೆ ಹಾರ್ಮೋನಿಯಂ ಸೋಲೋವಿದೆ. ಅಂಗದ ದೇಸಾಯಿ ತಬಲಾ ಹಾಗೂ ತೇಜಸ್ ಕಾಟೋಟಿ ಹಾರ್ಮೋನಿಯಂ ಸಾಥ ನೀಡಲಿದ್ದಾರೆ. ಪ್ರವೇಶ ಉಚಿತವಿದ್ದು ಆಸಕ್ತರು ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 