ನಾಳೆ ಗುರುಸ್ಮೃತಿ ಸಂಗೀತ ನಮನ ಕಾರ್ಯಕ್ರಮ
Guru Smriti Sangeet Naman program tomorrow
ಬೆಳಗಾವಿ 17: ಬಿಜಾಪುರೆ ಹಾರ್ಮೋನಿಯಂ ಫೌಂಡೇಶನ್ದವರು ಇದೇ ದಿ. 19ರಂದು ಸಾಯಂಕಾಲ 5.30ಕ್ಕೆ ಹಿಂದವಾಡಿ ಗೋಮಟೇಶ ವಿದ್ಯಾಪೀಠ ಹತ್ತಿರವಿರುವ ಐಎಂಇಆರ್ ಸಭಾಭವನದಲ್ಲಿ ಪಂ.ರಾಂಭಾವು ಬಿಜಾಪುರೆ ಮತ್ತು ಪ್ರೊ. ಗುರುರಾಜ ಹನುಮಂತ ಕಾಟೋಟಿ ಅವರ ಸ್ಮರಣಾರ್ಥ ಗುರುಸ್ಮೃತಿ ಸಂಗೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅದಿತಿ ಪ್ರಸಾದ ಅವರಿಂದ ಭರತನಾಟ್ಯ ಪ್ರದರ್ಶನ. ಪ್ರಸಾದ ಪಂಡಿತ ಅವರಿಂದ ಗುರು ಮಹಿಮಾ ಕುರಿತು ಉಪನ್ಯಾಸ. ಆದಿತ್ಯ ಪಲ್ಲಕ್ಕಿ ಅವರಿಂದ ಹಿಂದೂಸ್ಥಾನಿ ಗಾಯನ, ಡಾ. ದೀಲೀಪ ಗಾಯ್ತೋಂಡೆ ಹಾರ್ಮೋನಿಯಂ ಸೋಲೋವಿದೆ. ಅಂಗದ ದೇಸಾಯಿ ತಬಲಾ ಹಾಗೂ ತೇಜಸ್ ಕಾಟೋಟಿ ಹಾರ್ಮೋನಿಯಂ ಸಾಥ ನೀಡಲಿದ್ದಾರೆ. ಪ್ರವೇಶ ಉಚಿತವಿದ್ದು ಆಸಕ್ತರು ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 