ನಾಳೆ ಗುರುಸ್ಮೃತಿ ಸಂಗೀತ ನಮನ ಕಾರ್ಯಕ್ರಮ
Guru Smriti Sangeet Naman program tomorrow
ಬೆಳಗಾವಿ 17: ಬಿಜಾಪುರೆ ಹಾರ್ಮೋನಿಯಂ ಫೌಂಡೇಶನ್ದವರು ಇದೇ ದಿ. 19ರಂದು ಸಾಯಂಕಾಲ 5.30ಕ್ಕೆ ಹಿಂದವಾಡಿ ಗೋಮಟೇಶ ವಿದ್ಯಾಪೀಠ ಹತ್ತಿರವಿರುವ ಐಎಂಇಆರ್ ಸಭಾಭವನದಲ್ಲಿ ಪಂ.ರಾಂಭಾವು ಬಿಜಾಪುರೆ ಮತ್ತು ಪ್ರೊ. ಗುರುರಾಜ ಹನುಮಂತ ಕಾಟೋಟಿ ಅವರ ಸ್ಮರಣಾರ್ಥ ಗುರುಸ್ಮೃತಿ ಸಂಗೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅದಿತಿ ಪ್ರಸಾದ ಅವರಿಂದ ಭರತನಾಟ್ಯ ಪ್ರದರ್ಶನ. ಪ್ರಸಾದ ಪಂಡಿತ ಅವರಿಂದ ಗುರು ಮಹಿಮಾ ಕುರಿತು ಉಪನ್ಯಾಸ. ಆದಿತ್ಯ ಪಲ್ಲಕ್ಕಿ ಅವರಿಂದ ಹಿಂದೂಸ್ಥಾನಿ ಗಾಯನ, ಡಾ. ದೀಲೀಪ ಗಾಯ್ತೋಂಡೆ ಹಾರ್ಮೋನಿಯಂ ಸೋಲೋವಿದೆ. ಅಂಗದ ದೇಸಾಯಿ ತಬಲಾ ಹಾಗೂ ತೇಜಸ್ ಕಾಟೋಟಿ ಹಾರ್ಮೋನಿಯಂ ಸಾಥ ನೀಡಲಿದ್ದಾರೆ. ಪ್ರವೇಶ ಉಚಿತವಿದ್ದು ಆಸಕ್ತರು ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 