ಗುರುವಂದನಾ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮ
Guru Vandana and Sneha Sangam program
ಲೋಕದರ್ಶನ ವರದಿ
ಗುರುವಂದನಾ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮ
ಜಮಖಂಡಿ 03: ತಾಲೂಕಿನ ಚಿಕ್ಕಪಡಸಲಗಿ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ 1999-2002ನೇ ಸಾಲಿನಲ್ಲಿ ಕಲಿತ 8 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಸಹಯೋಗದಲ್ಲಿ ಗುರುವಂದನಾ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮ ಜರುಗಿತು.
ಮಾತೃ ದೇವೋ ಭವ, ಪಿತೃ ದೇವೋ ಭವ, ಆಚಾರ್ಯ ದೇವೋ ಭವ, ಅತಿಥಿ ದೇವೋ ಭವ ಎನ್ನುತ್ತದೆ. ನಮ್ಮ ಸಂಸ್ಕೃತಿ ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ಧಾಪೂರ್ವಕ ನಂಬಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದರು.
ಗುರು - ಶಿಷ್ಯರು ಸಂಬಂಧ ಹೇಗೆಲ್ಲ ಇರಬಹುದು ಎಂಬುದನ್ನು ಹಳೆಯ ವಿದ್ಯಾರ್ಥಿಗಳು ತೋರಿಸಿಕೊಟ್ಟರು, ಸುಮಾರು 4 ಗಂಟೆಗಳಿಗೂ ಹೆಚ್ಚು ಸಮಯ ನಡೆದ ಗುರುವಂದನಾ ಕಾರ್ಯಕ್ರಮ ತಮಗೆ ಪಾಠ ಕಲಿಸಿದ ಪ್ರೌಢಶಾಲಾ ಗುರುಗಳನ್ನು ವೇದಿಕೆಗೆ ಕರೆತಂದು ಸನ್ಮಾನಿಸಿ ಗುರುವಂದನೆ ಸಲ್ಲಿಸಿದರು.
ದಿವ್ಯ ಸಾನಿಧ್ಯ ಪ.ಪೂ. ಮಾತೋಶ್ರೀ ಅಕ್ಕಮಹಾದೇವಿ ಅಮ್ಮನವರು ಕಮರಿಮಠ ಚಿಕ್ಕಪಡಸಲಗಿ, ಶಾಲೆಯ ಅಧ್ಯಕ್ಷರು ಡಾ? ಎ. ಜೆ. ನ್ಯಾಮಗೌಡ, ಪರಮಗೊಂಡ ದಾನಗೌಡ, ಪಿ. ಎಮ್. ಪಾಟೀಲ, ಬಿ. ಎಲ್. ಜಾಲೋಜಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 