ಫೆ. 23ರಂದು ಗುರು ವಂದನಾ ಕಾರ್ಯಕ್ರಮ
Guru Vandana program on Feb. 23rd
ಸಂಬರಗಿ 22: ಗುಂಡೆವಾಡಿ ಗ್ರಾಮದ ಕಾಡಸಿದ್ದೇಶ್ವರ ಪ್ರೌಢ ಶಾಲೆ 1987 ದಿಂದ 2010ರ ವರೆಗೆ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಂದ ಫೆಬ್ರುವರಿ 23ರಂದು ಗುರು ವಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಈ ಶಾಲೆಯ ಮಾಜಿ ವಿದ್ಯಾರ್ಥಿ ಡಾ. ಆನಂದ ಗುಂಡಿಗಾಂವಿ ತಿಳಿಸಿದ್ದಾರೆ.
ಗುರುವಂದನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿ ಒಟ್ಟು 2300 ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಾರೆ. ಈ ಕಾರ್ಯಕ್ರಮದ ವಿದ್ಯ ಸಾನಿಧ್ಯ ಕವಲುಗುಡ್ಡ ಮಠದ ಶ್ರೀ ಅಮರೇಶ್ವರ ಮಹಾರಾಜ ಹಾಗೂ ಪವಾಡೇಶ್ವರ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸುತ್ತಿದ್ದಾರೆ. ಈ ಶಾಲೆಯ ಎಲ್ಲ ವಿದ್ಯಾರ್ಥಿಗಳು ಭಾಗಿಯಾಗಬೇಕೆಂದು ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 