ಗುರುರಾಜ ವಿರಕ್ತಮಠ ಗೆ ಪಿಹೆಚ್ಡಿ
Gururaja Viraktamath to Ph.D
ಗುರುರಾಜ ವಿರಕ್ತಮಠ ಗೆ ಪಿಹೆಚ್ಡಿ
ಮಹಾಲಿಂಗಪುರ 3 : ಸ್ಥಳೀಯ ಸಂಸ್ಕೃತ ಸ್ನಾತಕೋತ್ತರ ಪಧವೀಧರ ಗುರುರಾಜ ವಿರಕ್ತಮಠ ಅವರು ಮುಧೋಳ ತಾಲೂಕಿನ ಜಾನಪದ ಪ್ರದರ್ಶನ ಕಲೆಗಳು ಕುರಿತು ಮಂಡಿಸಿದ ಪಿಹೆಚ್ಡಿ ಪ್ರಬಂಧ ಸ್ವೀಕಾರವಾಗಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದ ಜನಪದ ಅಧ್ಯಯನ ವಿಭಾಗದ ಡಾ. ಬಿ.ಆರ್.ಮಂಜುನಾಥ ಮಾರ್ಗದರ್ಶನ ಮಾಡಿದ್ದರು. ಗುರುರಾಜ ಅವರ ಪ್ರಬಂಧಕ್ಕೆ ಘಟಿಕೋತ್ಸವದಲ್ಲಿ ಪಿಎಚ್ಡಿ ಪ್ರಧಾನ ಮಾಡಲು ಕುಲಸಚಿವರು ಅರ್ಹತಾಪತ್ರ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 