ಕೃಷಿ ಸಹಾಯಕ ನಿರ್ದೇಶಕರಾಗಿ ಎಚ್.ನಾಗರಾಜ
H. Nagaraja as Assistant Director of Agriculture
ಹೂವಿನಹಡಗಲಿ 02: ಪಟ್ಟಣದ ಕೃಷಿ ಇಲಾಖೆಗೆ ನೂತನವಾಗಿ ಆಗಮಿಸಿದ ಕೃಷಿ ಸಹಾಯಕ ನಿರ್ದೇಶಕರಾದ ಎಚ್.ನಾಗರಾಜ ಇವರಿಗೆ ಕಾವೇರಿ ಆಗ್ರೋ ಟ್ರೇಡರ್ಸ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸನ್ಮಾನಿಸಲಾಯಿತು.ಕಾವೇರಿ ಟ್ರೇಡರ್ಸ್ ಮಾಲೀಕರಾದ ಮಹೇಶನಾಯ್ಕ್ ಮಾತನಾಡಿ ಕೃಷಿ ಇಲಾಖೆಯ ಸರ್ಕಾರದಿಂದ ಸಿಗುವ ಸಬ್ಸಿಡಿ ಮತ್ತು ಕೃಷಿ ಉಪಕರಣಗಳು ಓಷಧಿಗಳು, ಪಂಪ್, ತಾಡ್ ಪಾಲ್ ಕೃಷಿ ಉಪಕರಣಗಳಾದ ಎಡೆಕುಂಟೆ, ಬಿತ್ತನೆ ಕೂರಿಗೆ ಹಾಗೂ ಇತರೆ ಸಾಮಗ್ರಿಗಳನ್ನು ಉತ್ತಮ ಗುಣಮಟ್ಟ ಹೆಚ್ಚುದಿನ ರೈತರಿಗೆ ತಾಳಿಕೆ ಬರುವಂತೆ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಹೇಳಿದರು.ಈ ವೇಳೆ ಹಡಗಲಿ ಕೃಷಿ ಸಹಾಯಕ ನಿರ್ದೇಶಕರಾದ ಹೆಚ್.ನಾಗರಾಜ, ಕಾವೇರಿ ಟ್ರೇಡರ್ಸ್ ಮಾಲೀಕರಾದ ಮಹೇಶ್ ನಾಯ್ಕ್, ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಹೊಳಗುಂದಿ ಶಿವರಾಜ್ ಸಂಘಟನಾ ಕಾರ್ಯದರ್ಶಿ ಡಿ. ಗೀರೀಶ್ ಹಾಗೂ ದುರ್ಗಪ್ಪ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 