ಕೃಷಿ ಸಹಾಯಕ ನಿರ್ದೇಶಕರಾಗಿ ಎಚ್.ನಾಗರಾಜ
H. Nagaraja as Assistant Director of Agriculture
ಹೂವಿನಹಡಗಲಿ 02: ಪಟ್ಟಣದ ಕೃಷಿ ಇಲಾಖೆಗೆ ನೂತನವಾಗಿ ಆಗಮಿಸಿದ ಕೃಷಿ ಸಹಾಯಕ ನಿರ್ದೇಶಕರಾದ ಎಚ್.ನಾಗರಾಜ ಇವರಿಗೆ ಕಾವೇರಿ ಆಗ್ರೋ ಟ್ರೇಡರ್ಸ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸನ್ಮಾನಿಸಲಾಯಿತು.ಕಾವೇರಿ ಟ್ರೇಡರ್ಸ್ ಮಾಲೀಕರಾದ ಮಹೇಶನಾಯ್ಕ್ ಮಾತನಾಡಿ ಕೃಷಿ ಇಲಾಖೆಯ ಸರ್ಕಾರದಿಂದ ಸಿಗುವ ಸಬ್ಸಿಡಿ ಮತ್ತು ಕೃಷಿ ಉಪಕರಣಗಳು ಓಷಧಿಗಳು, ಪಂಪ್, ತಾಡ್ ಪಾಲ್ ಕೃಷಿ ಉಪಕರಣಗಳಾದ ಎಡೆಕುಂಟೆ, ಬಿತ್ತನೆ ಕೂರಿಗೆ ಹಾಗೂ ಇತರೆ ಸಾಮಗ್ರಿಗಳನ್ನು ಉತ್ತಮ ಗುಣಮಟ್ಟ ಹೆಚ್ಚುದಿನ ರೈತರಿಗೆ ತಾಳಿಕೆ ಬರುವಂತೆ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಹೇಳಿದರು.ಈ ವೇಳೆ ಹಡಗಲಿ ಕೃಷಿ ಸಹಾಯಕ ನಿರ್ದೇಶಕರಾದ ಹೆಚ್.ನಾಗರಾಜ, ಕಾವೇರಿ ಟ್ರೇಡರ್ಸ್ ಮಾಲೀಕರಾದ ಮಹೇಶ್ ನಾಯ್ಕ್, ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಹೊಳಗುಂದಿ ಶಿವರಾಜ್ ಸಂಘಟನಾ ಕಾರ್ಯದರ್ಶಿ ಡಿ. ಗೀರೀಶ್ ಹಾಗೂ ದುರ್ಗಪ್ಪ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 