ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಎಚ್.ಎಸ್. ಪಾಟೀಲರಿಂದ ಪೂಜೆ
H.S. Patil worships Maharishi Valmiki's Bhava image
ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಎಚ್.ಎಸ್. ಪಾಟೀಲರಿಂದ ಪೂಜೆ
ತಾಳಿಕೋಟಿ 08: ಪಟ್ಟಣದ ಶ್ರೀ ಎಸ್ ಎಸ್ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಸಂಸ್ಥೆಯ ಸಂಸ್ಥಾಪಕರಾದ ಎಚ್.ಎಸ್. ಪಾಟೀಲರು ಪೂಜೆ ಸಲ್ಲಿಸಿದರು. ಜಯಂತಿ ಆಚರಣೆ ಸಂದರ್ಭದಲ್ಲಿ ಸಂಸ್ಥೆಯ ಯುವ ಕಾರ್ಯದರ್ಶಿ ಸಚಿನ. ಎಚ್. ಪಾಟೀಲ, ಬಿಪಿಎಡ್ ಕಾಲೇಜಿನ ಪ್ರಚಾರ್ಯ ಶಿವಕುಮಾರನಾಯಕ, ಪ.ಪೂ. ಕಾಲೇಜಿನ ಎಸ್.ಬಿ.ಮಂಗ್ಯಾಳ. ಪ್ರೌಢಶಾಲೆಯ ಮುಖ್ಯಸ್ಥ ಅಶೋಕ ಕಟ್ಟಿ, ಬಿ.ಆಯ್.ಹಿರೇಹೊಳಿ, ಎಸ್.ವಿ.ಜಾಮಗೊಂಡಿ, ಎಸ್.ಸಿ.ಗುಡಗುಂಟಿ, ಎಚ. ಬಿ. ಪಾಟೀಲ, ಎಮ್.ಎಸ್. ರಾಯಗೊಂಡ, ಯು. ಎಚ್. ಗಟನೂರ ಹಾಗೂ ಎಸ್.ಎಸ್. ವಿದ್ಯಾಸಂಸ್ಥೆ ಯ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 