ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಎಚ್.ಎಸ್. ಪಾಟೀಲರಿಂದ ಪೂಜೆ
H.S. Patil worships Maharishi Valmiki's Bhava image
ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಎಚ್.ಎಸ್. ಪಾಟೀಲರಿಂದ ಪೂಜೆ
ತಾಳಿಕೋಟಿ 08: ಪಟ್ಟಣದ ಶ್ರೀ ಎಸ್ ಎಸ್ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಸಂಸ್ಥೆಯ ಸಂಸ್ಥಾಪಕರಾದ ಎಚ್.ಎಸ್. ಪಾಟೀಲರು ಪೂಜೆ ಸಲ್ಲಿಸಿದರು. ಜಯಂತಿ ಆಚರಣೆ ಸಂದರ್ಭದಲ್ಲಿ ಸಂಸ್ಥೆಯ ಯುವ ಕಾರ್ಯದರ್ಶಿ ಸಚಿನ. ಎಚ್. ಪಾಟೀಲ, ಬಿಪಿಎಡ್ ಕಾಲೇಜಿನ ಪ್ರಚಾರ್ಯ ಶಿವಕುಮಾರನಾಯಕ, ಪ.ಪೂ. ಕಾಲೇಜಿನ ಎಸ್.ಬಿ.ಮಂಗ್ಯಾಳ. ಪ್ರೌಢಶಾಲೆಯ ಮುಖ್ಯಸ್ಥ ಅಶೋಕ ಕಟ್ಟಿ, ಬಿ.ಆಯ್.ಹಿರೇಹೊಳಿ, ಎಸ್.ವಿ.ಜಾಮಗೊಂಡಿ, ಎಸ್.ಸಿ.ಗುಡಗುಂಟಿ, ಎಚ. ಬಿ. ಪಾಟೀಲ, ಎಮ್.ಎಸ್. ರಾಯಗೊಂಡ, ಯು. ಎಚ್. ಗಟನೂರ ಹಾಗೂ ಎಸ್.ಎಸ್. ವಿದ್ಯಾಸಂಸ್ಥೆ ಯ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 