‘ಹೋಳಿ’ ಸಂಭ್ರಮದ ನಡುವೆ ದುರಂತ: ಬೆಳಗಾವಿ ಜಿಲ್ಲೆ ವಿವಿಧೆಡೆ ಐವರು ನೀರುಪಾಲು
ಬೆಳಗಾವಿ, ಮಾ 11 ಜಿಲ್ಲೆಯ ವಿವಿಧೆಡೆ ‘ಹೋಳಿ’ ರಂಗಿನ ಓಕುಳಿಯಲ್ಲಿ ಮಿಂದೆದ್ದ ಬಳಿಕ ಸ್ನಾನಕ್ಕೆ ತೆರಳಿದ್ದ ಐವರು ನೀರು ಪಾಲಾಗಿರುವ ದುರಂತ ಸಂಭವಿಸಿದೆ ಮೃತರನ್ನು ಬೆಳಗಾವಿ ತಾಲ್ಲೂಕಿನ ಹಲಗ ಗ್ರಾಮದ ಬಾಹುಬಲಿ ಜಿ ಮಲ್ಲಶೆಟ್ಟಿ (29), ಕರಿಕಟ್ಟಿ ಗ್ರಾಮದ ಪ್ರಕಾಶ್ ಎಲ್ ಪಟ್ಟಣಶೆಟ್ಟಿ(23), ಸವದತ್ತಿ ತಾಲ್ಲೂಕಿನ ಮರಕುಂಬಿ ಹಳ್ಳಿಯ ಶಶಿಕಾಂತ್ ಆನಂದ್ ಕೋಳ್ಕರ್ (22) ಖಾನಾಪುರ ತಾಲ್ಲೂಕಿನ ವಿನಾಯಕ್ ಕುಂಬಾರ್ (25) ಮತ್ತು ರಾಯಬಾಗ ತಾಲ್ಲೂಕಿನ ಸಾಗರ್ ಯಮಾಜಿ (23) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಹೋಳಿಯಾಡಿದ ಬಳಿಕ ಈ ಘಟನೆ ನಡೆದಿದೆ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 