‘ಹೋಳಿ’ ಸಂಭ್ರಮದ ನಡುವೆ ದುರಂತ: ಬೆಳಗಾವಿ ಜಿಲ್ಲೆ ವಿವಿಧೆಡೆ ಐವರು ನೀರುಪಾಲು
ಬೆಳಗಾವಿ, ಮಾ 11 ಜಿಲ್ಲೆಯ ವಿವಿಧೆಡೆ ‘ಹೋಳಿ’ ರಂಗಿನ ಓಕುಳಿಯಲ್ಲಿ ಮಿಂದೆದ್ದ ಬಳಿಕ ಸ್ನಾನಕ್ಕೆ ತೆರಳಿದ್ದ ಐವರು ನೀರು ಪಾಲಾಗಿರುವ ದುರಂತ ಸಂಭವಿಸಿದೆ ಮೃತರನ್ನು ಬೆಳಗಾವಿ ತಾಲ್ಲೂಕಿನ ಹಲಗ ಗ್ರಾಮದ ಬಾಹುಬಲಿ ಜಿ ಮಲ್ಲಶೆಟ್ಟಿ (29), ಕರಿಕಟ್ಟಿ ಗ್ರಾಮದ ಪ್ರಕಾಶ್ ಎಲ್ ಪಟ್ಟಣಶೆಟ್ಟಿ(23), ಸವದತ್ತಿ ತಾಲ್ಲೂಕಿನ ಮರಕುಂಬಿ ಹಳ್ಳಿಯ ಶಶಿಕಾಂತ್ ಆನಂದ್ ಕೋಳ್ಕರ್ (22) ಖಾನಾಪುರ ತಾಲ್ಲೂಕಿನ ವಿನಾಯಕ್ ಕುಂಬಾರ್ (25) ಮತ್ತು ರಾಯಬಾಗ ತಾಲ್ಲೂಕಿನ ಸಾಗರ್ ಯಮಾಜಿ (23) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಹೋಳಿಯಾಡಿದ ಬಳಿಕ ಈ ಘಟನೆ ನಡೆದಿದೆ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 