‘ಹೋಳಿ’ ಸಂಭ್ರಮದ ನಡುವೆ ದುರಂತ: ಬೆಳಗಾವಿ ಜಿಲ್ಲೆ ವಿವಿಧೆಡೆ ಐವರು ನೀರುಪಾಲು
ಬೆಳಗಾವಿ, ಮಾ 11 ಜಿಲ್ಲೆಯ ವಿವಿಧೆಡೆ ‘ಹೋಳಿ’ ರಂಗಿನ ಓಕುಳಿಯಲ್ಲಿ ಮಿಂದೆದ್ದ ಬಳಿಕ ಸ್ನಾನಕ್ಕೆ ತೆರಳಿದ್ದ ಐವರು ನೀರು ಪಾಲಾಗಿರುವ ದುರಂತ ಸಂಭವಿಸಿದೆ ಮೃತರನ್ನು ಬೆಳಗಾವಿ ತಾಲ್ಲೂಕಿನ ಹಲಗ ಗ್ರಾಮದ ಬಾಹುಬಲಿ ಜಿ ಮಲ್ಲಶೆಟ್ಟಿ (29), ಕರಿಕಟ್ಟಿ ಗ್ರಾಮದ ಪ್ರಕಾಶ್ ಎಲ್ ಪಟ್ಟಣಶೆಟ್ಟಿ(23), ಸವದತ್ತಿ ತಾಲ್ಲೂಕಿನ ಮರಕುಂಬಿ ಹಳ್ಳಿಯ ಶಶಿಕಾಂತ್ ಆನಂದ್ ಕೋಳ್ಕರ್ (22) ಖಾನಾಪುರ ತಾಲ್ಲೂಕಿನ ವಿನಾಯಕ್ ಕುಂಬಾರ್ (25) ಮತ್ತು ರಾಯಬಾಗ ತಾಲ್ಲೂಕಿನ ಸಾಗರ್ ಯಮಾಜಿ (23) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಹೋಳಿಯಾಡಿದ ಬಳಿಕ ಈ ಘಟನೆ ನಡೆದಿದೆ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 