ಹಗರಿಬೊಮ್ಮನಹಳ್ಳಿ: ಹುಟ್ಟು ಹಬ್ಬದ ಪ್ರಯುಕ್ತ ಹಣ್ಣು, ಬ್ರೇಡ್ ವಿತರಣೆ
ಲೋಕದರ್ಶನವರದಿ
ಹಗರಿಬೊಮ್ಮನಹಳ್ಳಿ 03: ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ಹಾಗೂ ಬ್ರೆಡ್ ವಿತರಿಸುವ ಮೂಲಕ ಜಯಕನರ್ಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈರವರ ಹುಟ್ಟು ಹಬ್ಬವನ್ನು ತಾಲೂಕು ಘಟಕದಿಂದ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಜಯ ಕನರ್ಾಟಕ ಸಂಘಟನೆ ತಾಲೂಕು ಘಟಕದ ಪದಾಧಿಕಾರಿಗಳಾದ ಹೆಚ್.ವಾಜೀದ್, ನೀಲಪ್ಪ ದೇವರ ಮನಿ, ಯಮುನಾನಾಯ್ಕ್, ಉದಯಕುಮಾರ,ಹೆಚ್.ಪ್ರಭಾಕರ, ಅಲ್ತಾಫ್,ಜಿ.ರಾಜಪ್ಪ,ಬೋವಿ ವೀರೇಶ್, ಕುಬೇರನಾಯ್ಕ್ ಹಾಗೂ ತಾಲೂಕು ವೈಧ್ಯಾಧಿಕಾರಿಗಳಾದ ಶಂಕರ್ ನಾಯ್ಕ್ ಭಾಗವಹಿಸಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 