ಹಗರಿಬೊಮ್ಮನಹಳ್ಳಿ: ದೇವದಾಸಿಯರಿಂದ ಆಹೋರಾತ್ರಿ ಪ್ರತಿಭಟನೆ
ಲೋಕದರ್ಶನ ವರದಿ
ಹಗರಿಬೊಮ್ಮನಹಳ್ಳಿ 19: ವಿವಿಧ ಬೇಡಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಕಚೇರಿಯ ಮುಂದೆ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನ ಸಂಘ ಮತ್ತು ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿಯಿಂದ ಸತತ ಮೂರುದಿನಗಳ ಕಾಲ ಆಹೋರಾತ್ರಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನ ಸಂಘದ ರಾಜ್ಯ ಪ್ರಧಾನ ಕಾರ್ಯದಶರ್ಿ ಬಿ.ಮಾಳಮ್ಮ ಮಾತನಾಡಿ, ನಿರ್ಲಕ್ಷ್ಯ ವಹಿಸಿರುವ ಸರ್ಕಾರದ ಕಣ್ಣು ತೆರೆಸುವ ಸಲುವಾಗಿ ಆಹೋರಾತ್ರಿ ಪ್ರತಿಭಟನೆಯನ್ನು ಹಮ್ಮಿಕೋಂಡಿದ್ದು, ಇದರಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಮತ್ತು ಮಕ್ಕಳು, ಮರಿಗಳು ಸೇರಿ ನೂರಾರು ಜನರಿದ್ದಾರೆ.
ಇಂತಹ ಮಹಿಳೆಯರಿಗೂ ಮತ್ತು ಅವರ ಮಕ್ಕಳಿಗೂ ಜೀವನದ ಭದ್ರತೆ ಕಾಡುತ್ತಿದೆ. ಕೂಡಲೆ ಸರ್ಕಾರ ಎಚ್ಚೆತ್ತುಕೊಂಡು ಅವರ ಜೀವನ ಭದ್ರತೆಗೆ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.
ಸಿಐಟಿಯುನ ರಾಜ್ಯ ಉಪಾಧ್ಯಕ್ಷ ಆರ್.ಎಸ್.ಬಸವರಾಜ್, ತಾಲೂಕು ಪ್ರಧಾನ ಕಾರ್ಯದಶರ್ಿ ಎಸ್.ಜಗನ್ನಾಥ, ವಿಮೋಚನಾ ಸಂಘದ ತಾಲೂಕು ಅಧ್ಯಕ್ಷ ಬಿ.ಮೈಲಮ್ಮ, ಕಾರ್ಯದಶರ್ಿ ಪಿ.ಚಾಂದಬಿ, ಸದಸ್ಯರಾದ ಕೆ.ಅಂಜಿನಮ್ಮ, ಎ.ಹನುಮಕ್ಕ, ದೊಡ್ಡಬಸಮ್ಮ, ತಟ್ನೆಮ್ಮ, ಬಿ.ಜ್ಯೋತಿ. ಜಿ.ಆರ್.ಮಲ್ಲಮ್ಮ, ಎಚ್.ಬಸಮ್ಮ, ರಾಜೇಶ್ವರಿ, ನೀಲಮ್ಮ, ಸಮಾದೆಮ್ಮ, ಮಲಿಯಕ್ಕ ಹಾಗೂ ಅಂಜಿನಪ್ಪ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 