ಎಲ್ಲಡೆ ಶ್ರದ್ಧಾ ಭಕ್ತಿಯಿಂದ ಹನುಮ ಜಯಂತಿ ಆಚರಣೆ
Hanuman Jayanti celebrated with devotion everywhere
ಲಕ್ಷ್ಮೇಶ್ವರ 03 : " ಭೂಲೋಕದಲ್ಲಿ ಎಲ್ಲ ಭಕ್ತರಿಗೆ ಅಗ್ರಗಣ್ಯವಾಗಿರುವ ವಾಯುಪುತ್ರ ಆಂಜನೇಯ ಮಾರುತಿ ಹನುಮಂತ ಹೀಗೆ ಹಲವಾರು ಹೆಸರುಗಳಿಂದ ಪೂಜ್ಯ ಸಲ್ಪಡುವ ಶ್ರೀ ಹನುಮ ಜಯಂತಿಯನ್ನು ಗುರುವಾರ ಬೆಳಗ್ಗಿನಿಂದಲೇ ಎಲ್ಲಡೆ ಶ್ರದ್ಧಾ ಭಕ್ತಿ ಸಡಗರದಿಂದ ಆಚರಿಸುತ್ತಿರುವುದು ಕಂಡುಬಂದವು ಅದರಂತೆ ಪಟ್ಟಣದ ಹಾವಳಿ ಆಂಜನೇಯ ದೇವಸ್ಥಾನ ವಿದ್ಯಾರಣ್ಯ ಸರ್ಕಲ್ ಬಸ್ತಿಬಣ ಹಳ್ಳದಕೇರಿ ಮಲ್ಲಯ್ಯನ ಮಠ ಸೇರಿದಂತೆ ಪಟ್ಟಣದಲ್ಲಿರುವ ಎಲ್ಲಾ ಆಂಜನೇಯ ದೇವಸ್ಥಾನದಲ್ಲಿ ಭಕ್ತರು ಬೆಳಗ್ಗೆಯಿಂದಲೇ ಆಗಮಿಸಿ ಶ್ರೀ ಮಾರುತಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ತೊಟ್ಟಲವನ್ನು ತೂಗಿ ತಮ್ಮ ಭಕ್ತಿಯನ್ನು ಸಮರ್ಿಸಿದರು ಹಾಗೂ ದೇವಸ್ಥಾನದ ಆವರಣದಲ್ಲಿ ಏರಿ್ಡಸಿದ್ದ ಮಹಾಪ್ರಸಾದವನ್ನು ಸ್ವೀಕರಿಸಿ ಪುನೀತರಾದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 