ಹನುಮ ಜಯಂತಿ ಆಚರಣೆ
Hanuman Jayanti celebration
ಬಾಗಲಕೋಟೆ 02: ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸೈದಾಪೂರ- ಸಮೀರವಾಡಿ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಸಾಮೂಹಿಕ ಗದಾ ಪೂಜಾ ಮಾಡಿ, ರಾಷ್ಟ್ರ ಮತ್ತು ಧರ್ಮದ ಕಾರ್ಯವನ್ನು ನಿರಂತರ ಮಾಡುತ್ತೇವೆ, ಹಾಗೂ ಹಿಂದೂ ರಾಷ್ಟ್ರ ಸ್ಥಾಪನೆ ಆಗುವವರೆಗೂ ನಾವು ವೀರಮಿಸುದಿಲ್ಲ ಅಂತ ಪ್ರತಿಜ್ಞೆ ಮಾಡಲಾಯಿತು.
ಜೈ ಶ್ರೀರಾಮ ಭಕ್ತಿ, ಶಕ್ತಿ ಮತ್ತು ಅಪ್ರತಿಮ ಸೇವಾ ಮನೋಭಾವದ ಪ್ರತೀಕವಾಗಿರುವ ರಾಮಭಕ್ತ ಆಂಜನೇಯ ಸ್ವಾಮಿಯ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ. ಸ್ವಕ್ಷೇತ್ರ ಶಿಕಾರಿಪುರದ ಆರಾಧ್ಯದೈವ ಶ್ರೀ ಹುಚ್ಚುರಾಯ ಸ್ವಾಮಿಯ ಶ್ರೀರಕ್ಷೆ ನಾಡಿನ ಮೇಲೆ, ಭಕ್ತಜನತೆಯ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸಲಾಯಿತು. ಹನುಮಂತೇಶ್ವರ ಹೆಸರಿನಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಎಲ್ಲ ಭಕ್ತಾದಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಗ್ರಾಮದ ಗುರು ಹಿರಿಯರು ಮುಖಂಡರು ಮತ್ತು ಜೈ ಹನುಮಾನ್ ಭಕ್ತ ಮಂಡಳಿಯವರು ಉಪಸ್ಥಿತರಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 