ಹನುಮ ಜಯಂತಿ ಆಚರಣೆ
Hanuman Jayanti celebration
ಬಾಗಲಕೋಟೆ 02: ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸೈದಾಪೂರ- ಸಮೀರವಾಡಿ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಸಾಮೂಹಿಕ ಗದಾ ಪೂಜಾ ಮಾಡಿ, ರಾಷ್ಟ್ರ ಮತ್ತು ಧರ್ಮದ ಕಾರ್ಯವನ್ನು ನಿರಂತರ ಮಾಡುತ್ತೇವೆ, ಹಾಗೂ ಹಿಂದೂ ರಾಷ್ಟ್ರ ಸ್ಥಾಪನೆ ಆಗುವವರೆಗೂ ನಾವು ವೀರಮಿಸುದಿಲ್ಲ ಅಂತ ಪ್ರತಿಜ್ಞೆ ಮಾಡಲಾಯಿತು.
ಜೈ ಶ್ರೀರಾಮ ಭಕ್ತಿ, ಶಕ್ತಿ ಮತ್ತು ಅಪ್ರತಿಮ ಸೇವಾ ಮನೋಭಾವದ ಪ್ರತೀಕವಾಗಿರುವ ರಾಮಭಕ್ತ ಆಂಜನೇಯ ಸ್ವಾಮಿಯ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ. ಸ್ವಕ್ಷೇತ್ರ ಶಿಕಾರಿಪುರದ ಆರಾಧ್ಯದೈವ ಶ್ರೀ ಹುಚ್ಚುರಾಯ ಸ್ವಾಮಿಯ ಶ್ರೀರಕ್ಷೆ ನಾಡಿನ ಮೇಲೆ, ಭಕ್ತಜನತೆಯ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸಲಾಯಿತು. ಹನುಮಂತೇಶ್ವರ ಹೆಸರಿನಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಎಲ್ಲ ಭಕ್ತಾದಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಗ್ರಾಮದ ಗುರು ಹಿರಿಯರು ಮುಖಂಡರು ಮತ್ತು ಜೈ ಹನುಮಾನ್ ಭಕ್ತ ಮಂಡಳಿಯವರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 