ಯರಗಟ್ಟಿಯಲ್ಲಿ ಹನುಮ ಜಯಂತಿ
Hanuman Jayanti in Yaragati
ಯರಗಟ್ಟಿ 03 : ತಾಲೂಕಿನಾದ್ಯಂತ ಹನುಮ ಜಯಂತಿಯನ್ನು ಭಕ್ತಿ, ಶ್ರದ್ಧೆ ಮತ್ತು ಅದ್ದೂರಿಯಾಗಿ ಆಚರಿಸಲಾಯಿತು. ಪಟ್ಟಣದ ಕೆರೆ ಮೇಲಿನ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ, ಹನುಮೋತ್ಸವ ಮೂರ್ತಿಗಳ ಮೆರವಣಿಗೆ, ಕೇಸರಿ ಬಾವುಟ, ಜೈ ಶ್ರೀರಾಮ್ ಘೋಷಣೆ, ಹಾಗೂ ಡೊಳ್ಳು ಕುಣಿತದಂತಹ ಸಾಂಸ್ಕೃತಿಕ ತಂಡಗಳೊಂದಿಗೆ ಹಬ್ಬದ ಸಂಭ್ರಮ ಮುಗಿಲು ಮುಟ್ಟಿತು. ನಂತರ ಮಹಾ ಅನ್ನಸಂತರೆ್ಣಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 