ಯರಗಟ್ಟಿಯಲ್ಲಿ ಹನುಮ ಜಯಂತಿ
Hanuman Jayanti in Yaragati
ಯರಗಟ್ಟಿ 03 : ತಾಲೂಕಿನಾದ್ಯಂತ ಹನುಮ ಜಯಂತಿಯನ್ನು ಭಕ್ತಿ, ಶ್ರದ್ಧೆ ಮತ್ತು ಅದ್ದೂರಿಯಾಗಿ ಆಚರಿಸಲಾಯಿತು. ಪಟ್ಟಣದ ಕೆರೆ ಮೇಲಿನ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ, ಹನುಮೋತ್ಸವ ಮೂರ್ತಿಗಳ ಮೆರವಣಿಗೆ, ಕೇಸರಿ ಬಾವುಟ, ಜೈ ಶ್ರೀರಾಮ್ ಘೋಷಣೆ, ಹಾಗೂ ಡೊಳ್ಳು ಕುಣಿತದಂತಹ ಸಾಂಸ್ಕೃತಿಕ ತಂಡಗಳೊಂದಿಗೆ ಹಬ್ಬದ ಸಂಭ್ರಮ ಮುಗಿಲು ಮುಟ್ಟಿತು. ನಂತರ ಮಹಾ ಅನ್ನಸಂತರೆ್ಣಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 