ಐತಿಹಾಸಿಕ ಅತ್ತಿವಟ್ಟಿ ಗ್ರಾಮದ ಹನುಮ ಜಯಂತಿ
Hanuman Jayanti in the historic Attivatti village
ಕೊಪ್ಪಳ 03 : ಜಿಲ್ಲೆಯ ಐತಿಹಾಸಿಕ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುರಾತನ ಕಾಲದ ಅತ್ತಿವಟ್ಟಿ ಗ್ರಾಮದ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನ ದಲ್ಲಿ ಏಪ್ರಿಲ್ 2 ರಂದು ಗುರುವಾರ ಶ್ರೀ ಹನುಮ ಜಯಂತಿ ಪ್ರಯುಕ್ತ ವಿಶೇಷ ಅಲಂಕಾರ, ಶಾಸೊೊಥಕ್ತ ಪೂಜೆ, ಮಹಾ ಮಂಗಳಾರತಿ ಮತ್ತು ಅನ್ನದಾಸೋಹ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು. ಪ್ರಧಾನ ಅರ್ಚಕರಾದ ಶ್ರೀನಿವಾಸರಾವ್ ಅವರಿಂದ ಹನುಮಂತನಿಗೆ ಪೂಜೆ ಮತ್ತು ಅರ್ಚನೆಗಳು ಜರುಗಿದವು. ಶಿವಪುರ ಸೇರಿದಂತೆ ಸುತ್ತ ಮುತ್ತಲ ಹತ್ತಾರು ಗ್ರಾಮಗಳ ಭಕ್ತರು ಹನುಮ ಜಯಂತಿ ಯಲ್ಲಿ ಪಾಲ್ಗೊಂಡು ಧನ್ಯತೆ ಹೊಂದಿದರು. ಇದೇವೇಳೆ ಭಕ್ತರಿಗಾಗಿ ಅನ್ನಸಂತರೆ್ಣ ನೆರವೇರಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 