ಹನುಮಾನ ಮಾಲಾ ಮಹಾಪೂಜೆ
Hanuman Mala Mahapuja
ಮುಂಡಗೋಡ 04: ಪಟ್ಟಣದ ಕಾಳಗನಕೊಪ್ಪ ರಸ್ತೆಯ ಟಿಂಬರ್ ಡಿಪೊ ಸನಿಹದಲ್ಲಿ ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಶ್ರೀ ಹನುಮಾನ ಮಾಲಾ ಕಾರ್ಯಕ್ರಮದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ಹನುಮಾನ ಮಾಲಾ ಕಾರ್ಯಕ್ರಮದ ವಿಶೇಷ ಮಹಾಪೂಜೆ ಹಾಗೂ ಅನ್ನ ಸಂತರೆ್ಣ ನಡೆಯಿತು.
ಈ ವೇಳೆಯಲ್ಲಿ ಬಜರಂಗದಳ ತಾಲೂಕು ಸಂಚಾಲಕ ಶಂಕರ್ ಲಮಾಣಿ, ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಅಯ್ಯಪ್ಪ ಭಜಂತ್ರಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಶೇಖರ್ ಲಮಾಣಿ, ಮಂಜುನಾಥ ಹರ್ಮಲ್ಕರ್, ಬಿಜೆಪಿ ತಾಲೂಕು ಅಧ್ಯಕ್ಷ ಮಂಜುನಾಥ್ ಪಾಟೀಲ್, ಪ್ರಕಾಶ್ ಬಡಿಗೇರ್, ರಾಘವೇಂದ್ರ ನಾಯಕ್, ಮಂಜುನಾಥ ಮುಡಸಾಲಿ, ಹಾಗೂ ಉಪಸ್ಥಿತರಿದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 