ಹಣಮಂತ ಅಕ್ಕೆನ್ನವರ ಆಯ್ಕೆ
Hanumanta Akkennavar selected
ಹಾರೂಗೇರಿ 19: ರಾಯಬಾಗ ತಾಲೂಕಿನ ಸಿದ್ದಾಪೂರ ಗ್ರಾಮದ ಹಣಮಂತ ಸದಾಶಿವ ಅಕ್ಕೆನ್ನವರ ಅವರನ್ನು ಬೆಳಗಾವಿ ಜಿಲ್ಲಾ ಪರಿಶಿಷ್ಟ ಪಂಗಡ/ಅಲೇಮಾರಿ ಅಭಿವೃದ್ಧಿ ನಿಗಮದ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಸದಸ್ಯರನ್ನಾಗಿ ಸರ್ಕಾರ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆಮಾಡಿ ಆದೇಶ ಹೊರಡಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 