ಹಣಮಂತ ಅಕ್ಕೆನ್ನವರ ಆಯ್ಕೆ
Hanumanta Akkennavar selected
ಹಾರೂಗೇರಿ 19: ರಾಯಬಾಗ ತಾಲೂಕಿನ ಸಿದ್ದಾಪೂರ ಗ್ರಾಮದ ಹಣಮಂತ ಸದಾಶಿವ ಅಕ್ಕೆನ್ನವರ ಅವರನ್ನು ಬೆಳಗಾವಿ ಜಿಲ್ಲಾ ಪರಿಶಿಷ್ಟ ಪಂಗಡ/ಅಲೇಮಾರಿ ಅಭಿವೃದ್ಧಿ ನಿಗಮದ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಸದಸ್ಯರನ್ನಾಗಿ ಸರ್ಕಾರ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆಮಾಡಿ ಆದೇಶ ಹೊರಡಿಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 