27ರಂದು ಹಡಪದ ಅಪ್ಪಣ್ಣನವರ ಜಯಂತಿ
ಲೋಕದರ್ಶನ ವರದಿ
ಸಿರುಗುಪ್ಪ25: ಜುಲೈ 27ರಂದು ಬಸವ ವಾದಿ ನಿಜಸುಖಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವದ ಪೂರ್ವಭಾವಿ ಸಭೆ, ಎಂ. ಸುನೀತಾ ಅವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನಸೌಧ ತಾಲ್ಲೂಕು ಕಚೇರಿಯಲ್ಲಿ ಅವರು ಮಾತನಾಡಿ ನಗರದ ಅಭಯ ಆಂಜನೇಯ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲು ನಿರ್ಧರಿಸಿದೆ ಎಂದರು.
ಹಡಪದ ಅಪ್ಪಣ್ಣ ಸಂಘದ ಅಧ್ಯಕ್ಷ ಎಚ್. ಕೆ. ನಾಗರಾಜ್, ಉಪಾಧ್ಯಕ್ಷ ಕರಿಯಪ್ಪ,ಮುಖಂಡರಾದ ವಿರೇಶ, ಚನ್ನಬಸವ, ರಾಘವೇಂದ್ರ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಾಗಿ ಸಲಹೆ ಸೂಚನೆ ನೀಡಿದರೂ.
ಕಾರ್ಯಕ್ರಮದಲ್ಲಿ ಶಾಸಕ ಎಂ.ಎಸ್. ಸೋಮಲಿಂಗಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀ, ನಗರಸಭೆ ಅಧ್ಯಕ್ಷೆ ಎಂ. ಸವಿತಾ ಅರುಣಾ ಪ್ರತಾಪರೆಡ್ಡಿ, ಸಾಮಾಜಿಕ ಕಾರ್ಯಕರ್ತರಾದ ಅಬ್ದುಲ್ ನಬಿ ,ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರಸಭೆ, ಸದಸ್ಯರು, ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 